ಪಶು ಸಂಗೋಪನೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರವು ಹಲವು ರೀತಿಯ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಈ ಯೋಜನೆಯಲ್ಲಿ ಇದೀಗ ಹೆಚ್ಚಿನ ಸಬ್ಸಿಡಿ ದರದಲ್ಲಿ ಹಾಲು ಕರೆಯುವ ಯಂತ್ರಗಳನ್ನು ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಮೂಲಕ ಹಸು ಸಾಗಾಣಿಕೆ ಕೈಗಾರಿಕೆಯನ್ನು ದೊಡ್ಡ ಹಾದಿಯಲ್ಲಿ ನಡೆಸಿಕೊಂಡು ಹೋಗುವ ಉದ್ದೇಶವಾಗಿದೆ.
ಈ ಯೋಜನೆಯೀಂದ ಬರುವ ಯಂತ್ರದಿಂದ ರೈತರು ವೇಗವಾಗ ಹಾಲು ಕರೆಯಬಹುದು. ಅದೇ ರೀತಿಯಾಗಿ ಸೋಂಕು ಸಮಸ್ಯೆಗಳಿಂದ ಮುಕ್ತಾರಾಗಬಹುದು. ಮಾತ್ರವಲ್ಲ ಸಣ್ಣಪುಟ್ಟ ತೊಂದರೆಯಿಂದ ಪರಿಹಾರ ಕಾಣಬಹುದು. ಅರ್ಜಿ ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳು:
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…