ಪಶು ಸಂಗೋಪನೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರವು ಹಲವು ರೀತಿಯ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಈ ಯೋಜನೆಯಲ್ಲಿ ಇದೀಗ ಹೆಚ್ಚಿನ ಸಬ್ಸಿಡಿ ದರದಲ್ಲಿ ಹಾಲು ಕರೆಯುವ ಯಂತ್ರಗಳನ್ನು ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಮೂಲಕ ಹಸು ಸಾಗಾಣಿಕೆ ಕೈಗಾರಿಕೆಯನ್ನು ದೊಡ್ಡ ಹಾದಿಯಲ್ಲಿ ನಡೆಸಿಕೊಂಡು ಹೋಗುವ ಉದ್ದೇಶವಾಗಿದೆ.
ಈ ಯೋಜನೆಯೀಂದ ಬರುವ ಯಂತ್ರದಿಂದ ರೈತರು ವೇಗವಾಗ ಹಾಲು ಕರೆಯಬಹುದು. ಅದೇ ರೀತಿಯಾಗಿ ಸೋಂಕು ಸಮಸ್ಯೆಗಳಿಂದ ಮುಕ್ತಾರಾಗಬಹುದು. ಮಾತ್ರವಲ್ಲ ಸಣ್ಣಪುಟ್ಟ ತೊಂದರೆಯಿಂದ ಪರಿಹಾರ ಕಾಣಬಹುದು. ಅರ್ಜಿ ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳು:
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…