ಪಶು ಸಂಗೋಪನೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರವು ಹಲವು ರೀತಿಯ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಈ ಯೋಜನೆಯಲ್ಲಿ ಇದೀಗ ಹೆಚ್ಚಿನ ಸಬ್ಸಿಡಿ ದರದಲ್ಲಿ ಹಾಲು ಕರೆಯುವ ಯಂತ್ರಗಳನ್ನು ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಮೂಲಕ ಹಸು ಸಾಗಾಣಿಕೆ ಕೈಗಾರಿಕೆಯನ್ನು ದೊಡ್ಡ ಹಾದಿಯಲ್ಲಿ ನಡೆಸಿಕೊಂಡು ಹೋಗುವ ಉದ್ದೇಶವಾಗಿದೆ.
ಈ ಯೋಜನೆಯೀಂದ ಬರುವ ಯಂತ್ರದಿಂದ ರೈತರು ವೇಗವಾಗ ಹಾಲು ಕರೆಯಬಹುದು. ಅದೇ ರೀತಿಯಾಗಿ ಸೋಂಕು ಸಮಸ್ಯೆಗಳಿಂದ ಮುಕ್ತಾರಾಗಬಹುದು. ಮಾತ್ರವಲ್ಲ ಸಣ್ಣಪುಟ್ಟ ತೊಂದರೆಯಿಂದ ಪರಿಹಾರ ಕಾಣಬಹುದು. ಅರ್ಜಿ ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳು:
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…