Advertisement
ಸುದ್ದಿಗಳು

ದ ಕ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ

Share

ಕೃಷಿ ಇಲಾಖೆಯಿಂದ ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ  ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಏರ್ಪಡಿಸಲಾಗಿದೆ.

Advertisement

ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಬಹುದು. ಸಸ್ಯಹಾರ ತಿನಿಸುಗಳಿಗೆ ಮಾತ್ರ ಅವಕಾಶವಿದ್ದು, ಪ್ರತಿ ಸ್ಪರ್ಧಿಗೆ ಸಿರಿಧಾನ್ಯದ ಒಂದೇ ತಿನಿಸು (ಅಡುಗೆ)ಸಿಹಿ ಅಥವಾ ಖಾರ ಮಾಡಲು ಅವಕಾಶವಿರುತ್ತದೆ. ಹಾಗೂ ಒಂದು ಮರೆತು ಹೋದ ಖಾಧ್ಯವನ್ನು ಮಾಡಲು ಅವಕಾಶವಿರುತ್ತದೆ. ಅರ್ಜಿಯಲ್ಲಿ ನಮೂದಿಸಿದ ತಿನಿಸಿಗಳನ್ನು ಮನೆಯಲ್ಲಿಯೇ ತಯಾರಿಸಿ ಸ್ಪರ್ಧೆಯಲ್ಲಿ ಪ್ರದರ್ಶಿಸಬೇಕು. ಸ್ಪರ್ಧೆಯನ್ನು ಡಿಸೆಂಬರ್ ಮೊದಲನೇ ವಾರದಲ್ಲಿ ಏರ್ಪಡಿಸಲಾಗುತ್ತದೆ.  ವಿಜೇತರಿಗೆ ನಗದು ಬಹುಮಾನ ನೀಡಲಾಗುತ್ತದೆ.

ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಕಚೇರಿಯ ಇ-ಮೇಲ್ ವಿಳಾಸಕ್ಕೆ ಕಳುಹಿಸಬೇಕು. ಅಥವಾ ಖುದ್ದಾಗಿ ಅಥವಾ ಪೋಸ್ಟ್ ಮೂಲಕ ದಕ್ಷಿಣ ಕನ್ನಡ ಜಂಟಿ ಕೃಷಿ ನಿರ್ದೇಶಕರ ಕಚೇರಿ ವಿಳಾಸಕ್ಕೆ ಕಳುಹಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 30ಕೊನೆಯ ದಿನ.

ಹೆಚ್ಚಿನ ಮಾಹಿತಿಗೆ ಮಂಗಳೂರು ಜಂಟಿ ಕೃಷಿ ನಿರ್ದೇಶಕರ ಕಛೇರಿ (ದೂರವಾಣಿ ಸಂಖ್ಯೆ-0824-2423604/8884002801) ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

3 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

3 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

4 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

4 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago