ಕೃಷಿ ಇಲಾಖೆಯಿಂದ ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಏರ್ಪಡಿಸಲಾಗಿದೆ.
ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಬಹುದು. ಸಸ್ಯಹಾರ ತಿನಿಸುಗಳಿಗೆ ಮಾತ್ರ ಅವಕಾಶವಿದ್ದು, ಪ್ರತಿ ಸ್ಪರ್ಧಿಗೆ ಸಿರಿಧಾನ್ಯದ ಒಂದೇ ತಿನಿಸು (ಅಡುಗೆ)ಸಿಹಿ ಅಥವಾ ಖಾರ ಮಾಡಲು ಅವಕಾಶವಿರುತ್ತದೆ. ಹಾಗೂ ಒಂದು ಮರೆತು ಹೋದ ಖಾಧ್ಯವನ್ನು ಮಾಡಲು ಅವಕಾಶವಿರುತ್ತದೆ. ಅರ್ಜಿಯಲ್ಲಿ ನಮೂದಿಸಿದ ತಿನಿಸಿಗಳನ್ನು ಮನೆಯಲ್ಲಿಯೇ ತಯಾರಿಸಿ ಸ್ಪರ್ಧೆಯಲ್ಲಿ ಪ್ರದರ್ಶಿಸಬೇಕು. ಸ್ಪರ್ಧೆಯನ್ನು ಡಿಸೆಂಬರ್ ಮೊದಲನೇ ವಾರದಲ್ಲಿ ಏರ್ಪಡಿಸಲಾಗುತ್ತದೆ. ವಿಜೇತರಿಗೆ ನಗದು ಬಹುಮಾನ ನೀಡಲಾಗುತ್ತದೆ.
ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಕಚೇರಿಯ ಇ-ಮೇಲ್ ವಿಳಾಸಕ್ಕೆ ಕಳುಹಿಸಬೇಕು. ಅಥವಾ ಖುದ್ದಾಗಿ ಅಥವಾ ಪೋಸ್ಟ್ ಮೂಲಕ ದಕ್ಷಿಣ ಕನ್ನಡ ಜಂಟಿ ಕೃಷಿ ನಿರ್ದೇಶಕರ ಕಚೇರಿ ವಿಳಾಸಕ್ಕೆ ಕಳುಹಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 30ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ಮಂಗಳೂರು ಜಂಟಿ ಕೃಷಿ ನಿರ್ದೇಶಕರ ಕಛೇರಿ (ದೂರವಾಣಿ ಸಂಖ್ಯೆ-0824-2423604/
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…