ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

January 19, 2025
10:13 PM

ಸಿರಿಧಾನ್ಯಗಳ  ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕೃಷಿ ಇಲಾಖೆ  “ಸಿರಿಧಾನ್ಯ ಓಟ ಆಯೋಜಿಸಿತ್ತು. ‘ನಮ್ಮ ಚಿತ್ತ ಸಿರಿಧಾನ್ಯದತ್ತ ಆರೋಗ್ಯಕ್ಕಾಗಿ ಓಟ” ಎಂಬ ಹೆಸರಿನಲ್ಲಿ ನಡೆದ ಮ್ಯಾರಥಾನ್ ಗೆ  ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ  ಕೃಷಿ ಸಚಿವ  ಎನ್. ಚೆಲುವರಾಯಸ್ವಾಮಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಾರತೀಯ ಕ್ರಿಕೆಟಿಗ ಭರತ್ ಚಿಪ್ಲಿ ಸೇರಿದಂತೆ ಹಲವರು  ಪಾಲ್ಗೊಂಡಿದ್ದರು. ತುಂತುರು ಮಳೆ ಹನಿ  ಹಾಗೂ  ಚಳಿಯ ನಡುವೆಯೂ ಜನ  ಉತ್ಸಾಹದಿಂದ ಓಟದಲ್ಲಿ ಭಾಗಿಯಾಗಿದ್ದು ವಿಶೇಷವಾಗಿದೆ, ರಿಧಾನ್ಯಗಳ ಮಹತ್ವ ತಿಳಿಸುವ ಉದ್ದೇಶದಿಂದಾಗಿ ಈ ಓಟ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಆಯುಕ್ತ Y.S. ಪಾಟೀಲ ತಿಳಿಸಿದರು.

Advertisement
Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ
July 26, 2025
9:12 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group