Advertisement
MIRROR FOCUS

ಹೊಸದುರ್ಗ ತಾಲೂಕಿನಲ್ಲಿ ಸಿರಿಧಾನ್ಯ ಬೆಳೆ ಪ್ರದೇಶ ಪ್ರತಿವರ್ಷ ವಿಸ್ತರಣೆ

Share

ಚಿತ್ರದುರ್ಗ ತಾಲ್ಲೂಕು ಇತ್ತೀಚಿನ ವರ್ಷಗಳಲ್ಲಿ ಸಿರಿಧಾನ್ಯಗಳ ಬೆಳೆಗೆ ಪ್ರಸಿದ್ಧವಾಗುತ್ತಿದೆ. ಅದರಲ್ಲೂ ಹೊಸದುರ್ಗ ತಾಲ್ಲೂಕಿನ ರೈತರು ಸಿರಿಧಾನ್ಯಗಳ ಕಡೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ.…..ಮುಂದೆ ಓದಿ….

Advertisement
Advertisement
Advertisement
Advertisement

ಆಧುನಿಕ ವೇಗದ ಬದುಕು ಹಾಗೂ ಕೃಷಿಯಲ್ಲಿ ರಾಸಾಯನಿಕಗಳ ಅತಿಯಾದ ಬಳಕೆಯಿಂದ ಮಧುಮೇಹ, ರಕ್ತದ ಒತ್ತಡ ಇತ್ಯಾದಿ ಹಲವು ಆರೋಗ್ಯ  ಸಮಸ್ಯೆಗಳು ಸೃಷ್ಟಿಯಾಗುತ್ತಿದ್ದು, ಇವುಗಳ ನಿವಾರಣೆಗೆ ಸಿರಿಧಾನ್ಯ ರಾಮಬಾಣವಾಗಿ ಪರಿಣಮಿಸಿದೆ. ಮಳೆ ಕಡಿಮೆ ಬೀಳುವ ಪ್ರದೇಶವಾದ ಹೊಸದುರ್ಗ ತಾಲ್ಲೂಕಿನ ಹವಾಮಾನವೂ ಇದಕ್ಕೆ ಪೂರಕವಾಗಿದ್ದು, ಸರ್ಕಾರ ಹೆಕ್ಟೇರ್ಗೆ ಹತ್ತು ಸಾವಿರದಂತೆ ನೀಡುತ್ತಿರುವ ಸಹಾಯಧನ ಸಿರಿಧಾನ್ಯ ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡುತ್ತಿದೆ. ರೈತಸಿರಿ ಯೋಜನೆ ಅಡಿ ಪ್ರತಿ ಹೆಕ್ಟೇರ್ ಸಿರಿಧಾನ್ಯ ಬೆಳೆಗೆ ಹತ್ತು ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ ಎನ್ನುತ್ತಾರೆ ತಾಲ್ಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಿ.ಎಸ್.ಈಶ.

Advertisement

ತಾಲ್ಲೂಕಿನಲ್ಲಿ ಸಾಮೆ, ನವಣೆ, ಕೊರಲೆ, ರಾಗಿ ಇತ್ಯಾದಿ ಹತ್ತು ಹಲವು ವಿಧದ ಸಿರಿಧಾನ್ಯಗಳ ಬೆಳೆಯುವ ಪ್ರದೇಶ ಆರು ವರ್ಷಗಳಲ್ಲಿ ಮೂರು ಪಟ್ಟು ವಿಸ್ತರಿಸಿದೆ. ಇದಕ್ಕೆ ಪೂರಕವಾಗಿ ಪುರಸಭೆಯೂ ಹೊಸದುರ್ಗವನ್ನು ಸಿರಿಧಾನ್ಯಗಳ ನಾಡು ಎಂದು ಘೋಷಿಸಿ ಸರ್ವಾನುಮತದ ನಿರ್ಣಯ ಕೈಗೊಂಡಿದೆ.  ರಾಜ್ಯದಲ್ಲೇ ಅತಿ ಹೆಚ್ಚು ಸಿರಿಧಾನ್ಯಗಳನ್ನು ಬೆಳೆಯುವ ನಾಡು ಎಂದು ತಾಲ್ಲೂಕು ಗುರುತಿಸಿಕೊಂಡಿರುವುದು ಸಂತಸ ಮೂಡಿಸಿದೆ ಎಂದು ಹೇಳುತ್ತಾರೆ ಹೊಸದುರ್ಗ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಬೋರೇಶ್.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಫೆ.21 “ಭಾವತೀರ ಯಾನ” ಸಿನಿಮಾ ಬಿಡುಗಡೆ | ಇಬ್ಬರು ಗೆಳೆಯರ ಭಾವಯಾನ | ಮಲೆನಾಡಿನಲ್ಲಿ ನಡೆದಿದೆ ಚಿತ್ರೀಕರಣ |

ಪ್ರೀತಿ ಎಂದರೆ ಹುಡುಗ-ಹುಡುಗಿಯ ನಡುವಿನ ಪ್ರೇಮವೊಂದೇ ಅಲ್ಲ.ವ್ಯಕ್ತಿಯ ಒಳಗಿನ ಭಾವ ಅದು. ಹೀಗಾಗಿ…

21 mins ago

ನನಗೆ ಹೇಗೆ ಕೂಡುತ್ತೋ, ಹಾಗೆ ಮಾತ್ರ ನಾನು ಕೃಷಿ ಮಾಡೋದು…

ಸಾಕಷ್ಟು ಜನ ಅಡಿಕೆ‌ ರೈತರು ಕೇವಲ ಹವ್ಯಾಸೀ ಕೃಷಿಕರು ಹೊರತು ವೃತ್ತಿಪರ ಅಲ್ಲವೇ…

19 hours ago

ದೆಹಲಿ ಚುನಾವಣೆ “ರಾಜಕೀಯ ಅಹಂಕಾರ”ಕ್ಕೆ ಉತ್ತರ | ರಚನಾತ್ಮಕ ವಿಪಕ್ಷವಾಗಿ ಕೆಲಸ ಮಾಡಬಹುದೇ ಎಎಪಿ..?

ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್‌ ಆದ್ಮಿಪಕ್ಷ ಕೇವಲ 13…

1 day ago

ದುಬೈಯಿಂದ ಅಡಿಕೆ ಕಳ್ಳಸಾಗಾಣಿಕೆ ದಂಧೆ | 1.47 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ | 6 ಮಂದಿ ಬಂಧನ |

ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್‌ಐ ಪತ್ತೆ ಮಾಡಿದೆ.26.32…

1 day ago

ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವು

ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…

2 days ago

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಕಳಸ ಬಂದ್ |

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ  ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…

2 days ago