ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

January 19, 2025
10:13 PM

ಸಿರಿಧಾನ್ಯಗಳ  ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕೃಷಿ ಇಲಾಖೆ  “ಸಿರಿಧಾನ್ಯ ಓಟ ಆಯೋಜಿಸಿತ್ತು. ‘ನಮ್ಮ ಚಿತ್ತ ಸಿರಿಧಾನ್ಯದತ್ತ ಆರೋಗ್ಯಕ್ಕಾಗಿ ಓಟ” ಎಂಬ ಹೆಸರಿನಲ್ಲಿ ನಡೆದ ಮ್ಯಾರಥಾನ್ ಗೆ  ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ  ಕೃಷಿ ಸಚಿವ  ಎನ್. ಚೆಲುವರಾಯಸ್ವಾಮಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಾರತೀಯ ಕ್ರಿಕೆಟಿಗ ಭರತ್ ಚಿಪ್ಲಿ ಸೇರಿದಂತೆ ಹಲವರು  ಪಾಲ್ಗೊಂಡಿದ್ದರು. ತುಂತುರು ಮಳೆ ಹನಿ  ಹಾಗೂ  ಚಳಿಯ ನಡುವೆಯೂ ಜನ  ಉತ್ಸಾಹದಿಂದ ಓಟದಲ್ಲಿ ಭಾಗಿಯಾಗಿದ್ದು ವಿಶೇಷವಾಗಿದೆ, ರಿಧಾನ್ಯಗಳ ಮಹತ್ವ ತಿಳಿಸುವ ಉದ್ದೇಶದಿಂದಾಗಿ ಈ ಓಟ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಆಯುಕ್ತ Y.S. ಪಾಟೀಲ ತಿಳಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror