ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

January 19, 2025
10:13 PM

ಸಿರಿಧಾನ್ಯಗಳ  ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕೃಷಿ ಇಲಾಖೆ  “ಸಿರಿಧಾನ್ಯ ಓಟ ಆಯೋಜಿಸಿತ್ತು. ‘ನಮ್ಮ ಚಿತ್ತ ಸಿರಿಧಾನ್ಯದತ್ತ ಆರೋಗ್ಯಕ್ಕಾಗಿ ಓಟ” ಎಂಬ ಹೆಸರಿನಲ್ಲಿ ನಡೆದ ಮ್ಯಾರಥಾನ್ ಗೆ  ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ  ಕೃಷಿ ಸಚಿವ  ಎನ್. ಚೆಲುವರಾಯಸ್ವಾಮಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಾರತೀಯ ಕ್ರಿಕೆಟಿಗ ಭರತ್ ಚಿಪ್ಲಿ ಸೇರಿದಂತೆ ಹಲವರು  ಪಾಲ್ಗೊಂಡಿದ್ದರು. ತುಂತುರು ಮಳೆ ಹನಿ  ಹಾಗೂ  ಚಳಿಯ ನಡುವೆಯೂ ಜನ  ಉತ್ಸಾಹದಿಂದ ಓಟದಲ್ಲಿ ಭಾಗಿಯಾಗಿದ್ದು ವಿಶೇಷವಾಗಿದೆ, ರಿಧಾನ್ಯಗಳ ಮಹತ್ವ ತಿಳಿಸುವ ಉದ್ದೇಶದಿಂದಾಗಿ ಈ ಓಟ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಆಯುಕ್ತ Y.S. ಪಾಟೀಲ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ
May 18, 2026
10:14 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!
May 18, 2026
8:11 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-05-2026 | ಮೇ 26ರಿಂದ ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕು..? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ಸೂಚನೆ
May 18, 2026
2:51 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?
May 18, 2026
9:44 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror