ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ ಆಯೋಜಿಸಿತ್ತು. ‘ನಮ್ಮ ಚಿತ್ತ ಸಿರಿಧಾನ್ಯದತ್ತ ಆರೋಗ್ಯಕ್ಕಾಗಿ ಓಟ” ಎಂಬ ಹೆಸರಿನಲ್ಲಿ ನಡೆದ ಮ್ಯಾರಥಾನ್ ಗೆ ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಾರತೀಯ ಕ್ರಿಕೆಟಿಗ ಭರತ್ ಚಿಪ್ಲಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ತುಂತುರು ಮಳೆ ಹನಿ ಹಾಗೂ ಚಳಿಯ ನಡುವೆಯೂ ಜನ ಉತ್ಸಾಹದಿಂದ ಓಟದಲ್ಲಿ ಭಾಗಿಯಾಗಿದ್ದು ವಿಶೇಷವಾಗಿದೆ, ರಿಧಾನ್ಯಗಳ ಮಹತ್ವ ತಿಳಿಸುವ ಉದ್ದೇಶದಿಂದಾಗಿ ಈ ಓಟ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಆಯುಕ್ತ Y.S. ಪಾಟೀಲ ತಿಳಿಸಿದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…