ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ ಆಯೋಜಿಸಿತ್ತು. ‘ನಮ್ಮ ಚಿತ್ತ ಸಿರಿಧಾನ್ಯದತ್ತ ಆರೋಗ್ಯಕ್ಕಾಗಿ ಓಟ” ಎಂಬ ಹೆಸರಿನಲ್ಲಿ ನಡೆದ ಮ್ಯಾರಥಾನ್ ಗೆ ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಾರತೀಯ ಕ್ರಿಕೆಟಿಗ ಭರತ್ ಚಿಪ್ಲಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ತುಂತುರು ಮಳೆ ಹನಿ ಹಾಗೂ ಚಳಿಯ ನಡುವೆಯೂ ಜನ ಉತ್ಸಾಹದಿಂದ ಓಟದಲ್ಲಿ ಭಾಗಿಯಾಗಿದ್ದು ವಿಶೇಷವಾಗಿದೆ, ರಿಧಾನ್ಯಗಳ ಮಹತ್ವ ತಿಳಿಸುವ ಉದ್ದೇಶದಿಂದಾಗಿ ಈ ಓಟ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಆಯುಕ್ತ Y.S. ಪಾಟೀಲ ತಿಳಿಸಿದರು.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…