ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ ಆಯೋಜಿಸಿತ್ತು. ‘ನಮ್ಮ ಚಿತ್ತ ಸಿರಿಧಾನ್ಯದತ್ತ ಆರೋಗ್ಯಕ್ಕಾಗಿ ಓಟ” ಎಂಬ ಹೆಸರಿನಲ್ಲಿ ನಡೆದ ಮ್ಯಾರಥಾನ್ ಗೆ ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಾರತೀಯ ಕ್ರಿಕೆಟಿಗ ಭರತ್ ಚಿಪ್ಲಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ತುಂತುರು ಮಳೆ ಹನಿ ಹಾಗೂ ಚಳಿಯ ನಡುವೆಯೂ ಜನ ಉತ್ಸಾಹದಿಂದ ಓಟದಲ್ಲಿ ಭಾಗಿಯಾಗಿದ್ದು ವಿಶೇಷವಾಗಿದೆ, ರಿಧಾನ್ಯಗಳ ಮಹತ್ವ ತಿಳಿಸುವ ಉದ್ದೇಶದಿಂದಾಗಿ ಈ ಓಟ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಆಯುಕ್ತ Y.S. ಪಾಟೀಲ ತಿಳಿಸಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…