MIRROR FOCUS

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಯುಕ್ತಾಶ್ರದಲ್ಲಿ ರಾಜ್ಯಾದ್ಯಂತ ಆಯೋಜಿಸಿದ್ದ  ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮಕ್ಕೆ ಶಾಸಕ ಸುನೀಲ್ ಕುಮಾರ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಸಚಿನ್ ಭಿಡೆ ಅವರಿಗೆ ಅರಣ್ಯ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿವಿಧ ಸಂಘಟನೆಗಳ ಸದಸ್ಯರು, ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸುವ ಮೂಲಕ ಗಿಡಗಳ ನಾಟಿ ನೀಡುವಂತೆ ತಿಳಿಸಲಾಯಿತು.

ಬಳಿಕ ಶಾಸಕ ಸುನಿಲ್ ಕುಮಾರ್ ಮಾತನಾಡಿ, ಬೇಸಿಗೆ ವೇಳೆ ನೀರಿನ ಸಮಸ್ಯೆ ಎದುರಾಗಲಿದ್ದು, ನೀರು ಉಳಿಸಿ, ಗಿಡ ನೆಡುವ ಮೂಲಕ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯಲ್ಲಿ ಮುಂದಾಗಬೇಕು ಎಂದರು.

ಕುಂದಾಪುರ ಉಪಅರಣ್ಯ ಸಂರಕ್ಷಣಾಧಿಕಾರಿ ಕೆ.ಗಣಪತಿ ಮಾತನಾಡಿ, ಜನರು ಪರಿಸರ ಸ್ನೇಹಿ ವ್ಯಕ್ತಿತ್ವ  ಬೆಳೆಸಿಕೊಳ್ಳುವ ಮೂಲಕ ನಶಿಸಿಹೋಗುತ್ತಿರುವ ನೈಸರ್ಗಿಕ ಸಂಪನ್ಮೂಲವನ್ನು ಕಾಪಾಡುವ ಅಗತ್ಯವಿದೆ ಎಂದು ತಿಳಿಸಿದರು.

ಈ ವೇಳೆ ಪ್ರಗತಿಪರ ಕೃಷಿಕ ಸಚಿನ್ ಭಿಡೆ, ಮೂಡಬಿದ್ರೆ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್,  ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ಅನಿಲ್ ಕುಮಾರ್ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಲಬುರ್ಗಿಯಲ್ಲಿ ಧಾರಾಕಾರ ಮಳೆ | ವಿವಿದೆಡೆ ಜನಜೀವನ ಅಸ್ತವ್ಯಸ್ಥ | ಮತ್ತೆ ಮಳೆಯಬ್ಬರ

ಕಲಬುರ್ಗಿಯಲ್ಲಿ  ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ಹಾಗೂ ಪ್ರವಾಹ ಪೀಡಿತ ಗ್ರಾಮಗಳಲ್ಲಿ…

3 hours ago

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು | ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ನಗರ ಪರ್ಯಟನೆ

ಬೆಂಗಳೂರು ನಗರದಲ್ಲಿ  ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಬೆಂಗಳೂರು ಪೊಲೀಸರು  ವಿಶೇಷ ಕಾರ್ಯಾಚರಣೆ …

3 hours ago

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ…

15 hours ago

ನವರಾತ್ರಿ – ದಸರಾ | ಶಕ್ತಿ ತತ್ತ್ವದ ವಿಜ್ಞಾನ ಮತ್ತು ಸಂಸ್ಕೃತಿ

ಭಾರತೀಯ ಸಂಸ್ಕೃತಿಯಲ್ಲಿ ನವರಾತ್ರಿ ಮತ್ತು ದಸರಾ ಅತ್ಯಂತ ಪವಿತ್ರ ಹಬ್ಬಗಳಾಗಿವೆ. “ನವರಾತ್ರಿ” ಅಂದರೆ…

1 day ago

ಇಂದಿನಿಂದ ‘ನವರಾತ್ರ ನಮಸ್ಯಾ’ | ವೈಭವದೊಂದಿಗೆ ಸಂಪನ್ನವಾದ ರಾಘವೇಶ್ವರ ಶ್ರೀಗಳ ಪುರಪುವೇಶ ಮೆರವಣಿಗೆ

ಸಾಗರದ ರಾಘವೇಶ್ವರ ಸಭಾ ಭವನದಲ್ಲಿ ಸೆ. 22ರಿಂದ ಆರಂಭಗೊಳ್ಳುವ ನವರಾತ್ರ ನಮಸ್ಯಾ ಕಾರ್ಯಕ್ರಮದಲ್ಲಿ…

1 day ago

ಹವಾಮಾನ ವರದಿ | 21-09-2025 | ಸೆ.29 ರವರೆಗೆ ಅಲ್ಲಲ್ಲಿ ಮಳೆ ನಿರೀಕ್ಷೆ | ವಾಯುಭಾರ ಕುಸಿತದ ಪರಿಣಾಮ ಏನು..?

22.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

2 days ago