MIRROR FOCUS

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಯುಕ್ತಾಶ್ರದಲ್ಲಿ ರಾಜ್ಯಾದ್ಯಂತ ಆಯೋಜಿಸಿದ್ದ  ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮಕ್ಕೆ ಶಾಸಕ ಸುನೀಲ್ ಕುಮಾರ್ ಚಾಲನೆ ನೀಡಿದರು.

Advertisement
Advertisement

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಸಚಿನ್ ಭಿಡೆ ಅವರಿಗೆ ಅರಣ್ಯ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿವಿಧ ಸಂಘಟನೆಗಳ ಸದಸ್ಯರು, ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸುವ ಮೂಲಕ ಗಿಡಗಳ ನಾಟಿ ನೀಡುವಂತೆ ತಿಳಿಸಲಾಯಿತು.

ಬಳಿಕ ಶಾಸಕ ಸುನಿಲ್ ಕುಮಾರ್ ಮಾತನಾಡಿ, ಬೇಸಿಗೆ ವೇಳೆ ನೀರಿನ ಸಮಸ್ಯೆ ಎದುರಾಗಲಿದ್ದು, ನೀರು ಉಳಿಸಿ, ಗಿಡ ನೆಡುವ ಮೂಲಕ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯಲ್ಲಿ ಮುಂದಾಗಬೇಕು ಎಂದರು.

ಕುಂದಾಪುರ ಉಪಅರಣ್ಯ ಸಂರಕ್ಷಣಾಧಿಕಾರಿ ಕೆ.ಗಣಪತಿ ಮಾತನಾಡಿ, ಜನರು ಪರಿಸರ ಸ್ನೇಹಿ ವ್ಯಕ್ತಿತ್ವ  ಬೆಳೆಸಿಕೊಳ್ಳುವ ಮೂಲಕ ನಶಿಸಿಹೋಗುತ್ತಿರುವ ನೈಸರ್ಗಿಕ ಸಂಪನ್ಮೂಲವನ್ನು ಕಾಪಾಡುವ ಅಗತ್ಯವಿದೆ ಎಂದು ತಿಳಿಸಿದರು.

ಈ ವೇಳೆ ಪ್ರಗತಿಪರ ಕೃಷಿಕ ಸಚಿನ್ ಭಿಡೆ, ಮೂಡಬಿದ್ರೆ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್,  ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ಅನಿಲ್ ಕುಮಾರ್ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡಬಾರದು

ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ…

28 minutes ago

ರಾಜ್ಯದಲ್ಲಿ ರಸಗೊಬ್ಬರ, ಬಿತ್ತನೆ ಬೀಜಕ್ಕೆ ಯಾವುದೇ ಕೊರತೆಯಿಲ್ಲ

ರಾಜ್ಯದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಯಾವುದೇ ಕೊರತೆ ಇಲ್ಲ. ರೈತರು ಆತಂಕ…

32 minutes ago

ಮಳೆಗಾಲದಲ್ಲಿ ಡೆಂಗ್ಯು ಹರಡುವ ಸಾಧ್ಯತೆ  – ಎಚ್ಚರಿಕೆ

ಮಳೆಗಾಲದ ಹಿನ್ನೆಲೆಯಲ್ಲಿ ನಗರದಲ್ಲಿ ಕೊಳಚೆ ನೀರು ಸಂಗ್ರಹವಾದರೆ ಡೆಂಗ್ಯು ಜ್ವರ ಹರಡುವ ಸಾಧ್ಯತೆ…

36 minutes ago

ರಾಜ್ಯದ ಹಲವೆಡೆ ಮಳೆ – ಕರಾವಳಿಯಲ್ಲಿ ಜನಜೀವನ ಅಸ್ತವ್ಯಸ್ತ

ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ…

39 minutes ago

ಪ್ರೀತಿಯನ್ನು ಶಾಶ್ವತವಾಗಿಡಲು ಈ 7 ಟಿಪ್ಸ್ ತಿಳಿಯಿರಿ..!

ಪ್ರೀತಿಯು ಜೀವನದ ಒಂದು ಸುಂದರ ಭಾವನೆಯಾಗಿದ್ದು, ಅದನ್ನು ಶಾಶ್ವತವಾಗಿರಿಸಲು ಸ್ವಲ್ಪ ಶ್ರಮ ಮತ್ತು…

51 minutes ago