Advertisement
ಸುದ್ದಿಗಳು

ಎಲ್‍ಕೆಜಿ ಮಕ್ಕಳ ಶಾಲಾ ದಾಖಲಾತಿಗೆ ವಯೋಮಿತಿ ನಿಗದಿ – 4 ವರ್ಷ ಕಡ್ಡಾಯ

Share

ಎಲ್‍ಕೆಜಿ ಮಕ್ಕಳ ಶಾಲಾ ದಾಖಲಾತಿಗೆ ನಾಲ್ಕು ವರ್ಷ ವಯೋಮಿತಿ ನಿಗದಿಪಡಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮಕ್ಕಳನ್ನು ಎಲ್‍ಕೆಜಿಗೆ ಸೇರಿಸಲು ಮಗುವಿಗೆ 4 ವರ್ಷ ತುಂಬಿರಬೇಕು. 2025 ಹಾಗೂ 26ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಯ ದಾಖಲಾತಿಗೆ 6 ವರ್ಷ ಪೂರ್ಣಗೊಂಡಿರುವುದು ಕಡ್ಡಾಯ ಎಂಬ ನಿಯಮ ಜಾರಿ ಮಾಡಲಾದ ಹಿನ್ನಲೆಯಲ್ಲಿ ಎಲ್‍ಕೆಜಿಗೆ ಈ ವಯಸ್ಸನ್ನು ನಿಗದಿ ಪಡಿಸಲಾಗಿದೆ. ಮುಂದಿನ ಸಾಲಿನಿಂದ ಒಂದನೇ ತರಗತಿಗೆ ದಾಖಲಾಗಲು 6 ವರ್ಷ ಕಡ್ಡಾಯ ಎಂದು ಇಲಾಖೆ ಆದೇಶದಲ್ಲಿ ಉಲ್ಲೇಖಿಸಿದೆ.

ಒಂದನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ಕಡ್ಡಾಯ ನಿಯಮದ ಹಿನ್ನಲೆಯ ಪೂರ್ವ ತಯಾರಿಯಾಗಿ ಈ ವರ್ಷದಿಂದ ಎಲ್‍ಕೆಜಿ ದಾಖಲಾತಿಗೆ 4 ವರ್ಷ ನಿಗದಿ ಪಡಿಸಿ ಆದೇಶ ಹೊರಡಿಸಲಾಗಿದೆ. ಕಡ್ಡಾಯ ಶಿಕ್ಷಣ ನೀತಿ

2009 ಹಾಗೂ 2012ರ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಿರುವ ಶಿಕ್ಷಣ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

4 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago