ಹತ್ತಿ ಬೆಳೆಗೆ ಬೆಂಬಲ ಬೆಲೆ | 14 ಕೇಂದ್ರಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ  | ಸಚಿವ ಶರಣಬಸಪ್ಪ ದರ್ಶನಾಪುರ

November 14, 2024
9:00 AM

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಗುಣಮಟ್ಟದ ಹತ್ತಿ ಉತ್ಪನ್ನ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ 14 ಕೇಂದ್ರಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ತಿಳಿಸಿದ್ದಾರೆ.  ಜಿಲ್ಲೆಯ ಹುಲಕಲ್ ಗ್ರಾಮದ ಬಳಿ ಮಣಿಕಂಠ ಹತ್ತಿ ಮಿಲ್ ನಲ್ಲಿ ಹತ್ತಿ ಖರೀದಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಹತ್ತಿ ಖರೀದಿ ಕೇಂದ್ರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಅಧಿಕೃತ ಕೇಂದ್ರಗಳಲ್ಲಿ ಮಾತ್ರ ಹತ್ತಿ ಮಾರಾಟ ಮಾಡಬೇಕು. ಅಕ್ರಮ ಖರೀದಿದಾರರಿಗೆ ಹತ್ತಿ ಮಾರಾಟ ಮಾಡಿ ವಂಚನೆಗೆ ಒಳಗಾಗಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಕ್ವಿಂಟಾಲ್‌ಗೆ 7521  ರೂಪಾಯಿ ಬೆಲೆ ನಿಗದಿಪಡಿಸಲಾಗಿದೆ. ಒಂದು ಎಕರೆಗೆ 12 ಕ್ವಿಂಟಾಲ್ ಹತ್ತಿ ಮಾತ್ರ ಮಾರಾಟ ಮಾಡಬಹುದಾಗಿದೆ ಎಂದು ಹೇಳಿದ್ದಾರೆ.

Advertisement
Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 28-03-2025 | ಕೆಲವು ಕಡೆ ಇಂದೂ ಮಳೆ | ಎ.2 ರಿಂದ ಮುಂಗಾರು ಪೂರ್ವ ಮಳೆಯ ಲಕ್ಷಣ |
March 28, 2025
3:02 PM
by: ಸಾಯಿಶೇಖರ್ ಕರಿಕಳ
ಪಪ್ಪಾಯಿ ಬೆಳೆ ಕಲಿಸಿದ ಕೃಷಿ ಪಾಠ | ಕೃಷಿ ಬದುಕಿಗೊಂದು ಸ್ಫೂರ್ತಿಯ ಮಾತು |
March 28, 2025
8:12 AM
by: ಮಹೇಶ್ ಪುಚ್ಚಪ್ಪಾಡಿ
7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಚಾರ್ ಧಾಮ್ ಹೇಮಕುಂಡ್ ಯಾತ್ರೆಗೆ ನೋಂದಾವಣೆ
March 28, 2025
8:00 AM
by: The Rural Mirror ಸುದ್ದಿಜಾಲ
ಹೇಮಾವತಿ ನದಿ ನೀರಿಗೆ ವಿಷ ಸೇರ್ಪಡೆ : ಮೀನುಗಳ ಸಾವು
March 28, 2025
7:35 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group