2025-26ನೇ ಸಾಲಿನ ಹಿಂಗಾರು ಮಾರುಕಟ್ಟೆ ಹಂಗಾಮಿನಲ್ಲಿ ಆರು ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು(MSP) ಏರಿಕೆ ಮಾಡಿದೆ.ಪ್ರತಿ ಕ್ವಿಂಟಾಲ್ ಗೋಧಿಗೆ 150 ರೂಪಾಯಿ, ಬಾರ್ಲಿಗೆ 130 ರೂಪಾಯಿ, ಬೇಳೆಕಾಳುಗಳಿಗೆ 210 ರೂಪಾಯಿ, ಕುಸುಮೆಗೆ 140 ರೂಪಾಯಿ, ಮಸೂರು ಬೇಳೆಗೆ 275 ರೂಪಾಯಿ ಮತ್ತು ಸಾಸಿವೆಗೆ 300 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ.
ಕೇಂದ್ರ ಸಚಿವ ಸಂಪುಟ ಸಭೆ ನಂತರ ಮಾಹಿತಿ ನೀಡಿದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಸರ್ಕಾರದ ಮೂರನೇ ಅವಧಿಯ ಮೊದಲ ಮೂರು ದಿನಗಳಲ್ಲಿ ರೈತರ ಪರ ಅನೇಕ ದೊಡ್ಡ ನಿರ್ಧಾರಗಳನ್ನುತೆಗೆದುಕೊಳ್ಳಲಾಗಿದೆ. ಈ ಪರಿವರ್ತನಾತ್ಮಕ ನಿರ್ಧಾರಗಳಿಂದ ಸಮಸ್ಯೆಗಳು ಕಡಿಮೆಯಾಗಿ ಆದಾಯ ಹೆಚ್ಚಲಿದೆ. ಅಲ್ಲದೆ, ವೈಜ್ಞಾನಿಕ ಮತ್ತು ತಾಂತ್ರಿಕ ನೆರವು ದೊರೆಯಲಿದೆ ಎಂದರು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ. ಜೊತೆಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…
ತಿರುಗಾಟವು ಜ್ಞಾನವೃದ್ಧಿಗೆ ಹೇತು. ಓಡಾಡದವನ ಜ್ಞಾನಕ್ಕೆ ಉಸಿರು ಇರುವುದಿಲ್ಲ. ತಂತ್ರಜ್ಞಾನದ ವಾಯುವೇಗದ ಕಾಲಘಟ್ಟದಲ್ಲಿ…
ದೆಹಲಿಯಲ್ಲಿ ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…
ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ…