2025-26ನೇ ಸಾಲಿನ ಹಿಂಗಾರು ಮಾರುಕಟ್ಟೆ ಹಂಗಾಮಿನಲ್ಲಿ ಆರು ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು(MSP) ಏರಿಕೆ ಮಾಡಿದೆ.ಪ್ರತಿ ಕ್ವಿಂಟಾಲ್ ಗೋಧಿಗೆ 150 ರೂಪಾಯಿ, ಬಾರ್ಲಿಗೆ 130 ರೂಪಾಯಿ, ಬೇಳೆಕಾಳುಗಳಿಗೆ 210 ರೂಪಾಯಿ, ಕುಸುಮೆಗೆ 140 ರೂಪಾಯಿ, ಮಸೂರು ಬೇಳೆಗೆ 275 ರೂಪಾಯಿ ಮತ್ತು ಸಾಸಿವೆಗೆ 300 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ.
ಕೇಂದ್ರ ಸಚಿವ ಸಂಪುಟ ಸಭೆ ನಂತರ ಮಾಹಿತಿ ನೀಡಿದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಸರ್ಕಾರದ ಮೂರನೇ ಅವಧಿಯ ಮೊದಲ ಮೂರು ದಿನಗಳಲ್ಲಿ ರೈತರ ಪರ ಅನೇಕ ದೊಡ್ಡ ನಿರ್ಧಾರಗಳನ್ನುತೆಗೆದುಕೊಳ್ಳಲಾಗಿದೆ. ಈ ಪರಿವರ್ತನಾತ್ಮಕ ನಿರ್ಧಾರಗಳಿಂದ ಸಮಸ್ಯೆಗಳು ಕಡಿಮೆಯಾಗಿ ಆದಾಯ ಹೆಚ್ಚಲಿದೆ. ಅಲ್ಲದೆ, ವೈಜ್ಞಾನಿಕ ಮತ್ತು ತಾಂತ್ರಿಕ ನೆರವು ದೊರೆಯಲಿದೆ ಎಂದರು.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…