2025-26ನೇ ಸಾಲಿನ ಹಿಂಗಾರು ಮಾರುಕಟ್ಟೆ ಹಂಗಾಮಿನಲ್ಲಿ ಆರು ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು(MSP) ಏರಿಕೆ ಮಾಡಿದೆ.ಪ್ರತಿ ಕ್ವಿಂಟಾಲ್ ಗೋಧಿಗೆ 150 ರೂಪಾಯಿ, ಬಾರ್ಲಿಗೆ 130 ರೂಪಾಯಿ, ಬೇಳೆಕಾಳುಗಳಿಗೆ 210 ರೂಪಾಯಿ, ಕುಸುಮೆಗೆ 140 ರೂಪಾಯಿ, ಮಸೂರು ಬೇಳೆಗೆ 275 ರೂಪಾಯಿ ಮತ್ತು ಸಾಸಿವೆಗೆ 300 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ.
ಕೇಂದ್ರ ಸಚಿವ ಸಂಪುಟ ಸಭೆ ನಂತರ ಮಾಹಿತಿ ನೀಡಿದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಸರ್ಕಾರದ ಮೂರನೇ ಅವಧಿಯ ಮೊದಲ ಮೂರು ದಿನಗಳಲ್ಲಿ ರೈತರ ಪರ ಅನೇಕ ದೊಡ್ಡ ನಿರ್ಧಾರಗಳನ್ನುತೆಗೆದುಕೊಳ್ಳಲಾಗಿದೆ. ಈ ಪರಿವರ್ತನಾತ್ಮಕ ನಿರ್ಧಾರಗಳಿಂದ ಸಮಸ್ಯೆಗಳು ಕಡಿಮೆಯಾಗಿ ಆದಾಯ ಹೆಚ್ಚಲಿದೆ. ಅಲ್ಲದೆ, ವೈಜ್ಞಾನಿಕ ಮತ್ತು ತಾಂತ್ರಿಕ ನೆರವು ದೊರೆಯಲಿದೆ ಎಂದರು.
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…
ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…
ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…