2025-26ನೇ ಸಾಲಿನ ಹಿಂಗಾರು ಮಾರುಕಟ್ಟೆ ಹಂಗಾಮಿನಲ್ಲಿ ಆರು ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು(MSP) ಏರಿಕೆ ಮಾಡಿದೆ.ಪ್ರತಿ ಕ್ವಿಂಟಾಲ್ ಗೋಧಿಗೆ 150 ರೂಪಾಯಿ, ಬಾರ್ಲಿಗೆ 130 ರೂಪಾಯಿ, ಬೇಳೆಕಾಳುಗಳಿಗೆ 210 ರೂಪಾಯಿ, ಕುಸುಮೆಗೆ 140 ರೂಪಾಯಿ, ಮಸೂರು ಬೇಳೆಗೆ 275 ರೂಪಾಯಿ ಮತ್ತು ಸಾಸಿವೆಗೆ 300 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ.
ಕೇಂದ್ರ ಸಚಿವ ಸಂಪುಟ ಸಭೆ ನಂತರ ಮಾಹಿತಿ ನೀಡಿದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಸರ್ಕಾರದ ಮೂರನೇ ಅವಧಿಯ ಮೊದಲ ಮೂರು ದಿನಗಳಲ್ಲಿ ರೈತರ ಪರ ಅನೇಕ ದೊಡ್ಡ ನಿರ್ಧಾರಗಳನ್ನುತೆಗೆದುಕೊಳ್ಳಲಾಗಿದೆ. ಈ ಪರಿವರ್ತನಾತ್ಮಕ ನಿರ್ಧಾರಗಳಿಂದ ಸಮಸ್ಯೆಗಳು ಕಡಿಮೆಯಾಗಿ ಆದಾಯ ಹೆಚ್ಚಲಿದೆ. ಅಲ್ಲದೆ, ವೈಜ್ಞಾನಿಕ ಮತ್ತು ತಾಂತ್ರಿಕ ನೆರವು ದೊರೆಯಲಿದೆ ಎಂದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…