2025-26ನೇ ಸಾಲಿನ ಹಿಂಗಾರು ಮಾರುಕಟ್ಟೆ ಹಂಗಾಮಿನಲ್ಲಿ ಆರು ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು(MSP) ಏರಿಕೆ ಮಾಡಿದೆ.ಪ್ರತಿ ಕ್ವಿಂಟಾಲ್ ಗೋಧಿಗೆ 150 ರೂಪಾಯಿ, ಬಾರ್ಲಿಗೆ 130 ರೂಪಾಯಿ, ಬೇಳೆಕಾಳುಗಳಿಗೆ 210 ರೂಪಾಯಿ, ಕುಸುಮೆಗೆ 140 ರೂಪಾಯಿ, ಮಸೂರು ಬೇಳೆಗೆ 275 ರೂಪಾಯಿ ಮತ್ತು ಸಾಸಿವೆಗೆ 300 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ.
ಕೇಂದ್ರ ಸಚಿವ ಸಂಪುಟ ಸಭೆ ನಂತರ ಮಾಹಿತಿ ನೀಡಿದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಸರ್ಕಾರದ ಮೂರನೇ ಅವಧಿಯ ಮೊದಲ ಮೂರು ದಿನಗಳಲ್ಲಿ ರೈತರ ಪರ ಅನೇಕ ದೊಡ್ಡ ನಿರ್ಧಾರಗಳನ್ನುತೆಗೆದುಕೊಳ್ಳಲಾಗಿದೆ. ಈ ಪರಿವರ್ತನಾತ್ಮಕ ನಿರ್ಧಾರಗಳಿಂದ ಸಮಸ್ಯೆಗಳು ಕಡಿಮೆಯಾಗಿ ಆದಾಯ ಹೆಚ್ಚಲಿದೆ. ಅಲ್ಲದೆ, ವೈಜ್ಞಾನಿಕ ಮತ್ತು ತಾಂತ್ರಿಕ ನೆರವು ದೊರೆಯಲಿದೆ ಎಂದರು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…