2025-26ನೇ ಸಾಲಿನ ಹಿಂಗಾರು ಮಾರುಕಟ್ಟೆ ಹಂಗಾಮಿನಲ್ಲಿ ಆರು ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು(MSP) ಏರಿಕೆ ಮಾಡಿದೆ.ಪ್ರತಿ ಕ್ವಿಂಟಾಲ್ ಗೋಧಿಗೆ 150 ರೂಪಾಯಿ, ಬಾರ್ಲಿಗೆ 130 ರೂಪಾಯಿ, ಬೇಳೆಕಾಳುಗಳಿಗೆ 210 ರೂಪಾಯಿ, ಕುಸುಮೆಗೆ 140 ರೂಪಾಯಿ, ಮಸೂರು ಬೇಳೆಗೆ 275 ರೂಪಾಯಿ ಮತ್ತು ಸಾಸಿವೆಗೆ 300 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ.
ಕೇಂದ್ರ ಸಚಿವ ಸಂಪುಟ ಸಭೆ ನಂತರ ಮಾಹಿತಿ ನೀಡಿದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಸರ್ಕಾರದ ಮೂರನೇ ಅವಧಿಯ ಮೊದಲ ಮೂರು ದಿನಗಳಲ್ಲಿ ರೈತರ ಪರ ಅನೇಕ ದೊಡ್ಡ ನಿರ್ಧಾರಗಳನ್ನುತೆಗೆದುಕೊಳ್ಳಲಾಗಿದೆ. ಈ ಪರಿವರ್ತನಾತ್ಮಕ ನಿರ್ಧಾರಗಳಿಂದ ಸಮಸ್ಯೆಗಳು ಕಡಿಮೆಯಾಗಿ ಆದಾಯ ಹೆಚ್ಚಲಿದೆ. ಅಲ್ಲದೆ, ವೈಜ್ಞಾನಿಕ ಮತ್ತು ತಾಂತ್ರಿಕ ನೆರವು ದೊರೆಯಲಿದೆ ಎಂದರು.
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…