14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

June 10, 2025
9:23 PM

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಭತ್ತ, ರಾಗಿ, ಮೆಕ್ಕೆಜೋಳ, ಸಜ್ಜೆ, ಉದ್ದಿನ ಕಾಳು, ಹೆಸರುಕಾಳು ಸೇರಿದಂತೆ 14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ. ಬೆಂಬಲ ಬೆಲೆ ಹೆಚ್ಚಳವು ರೈತರಿಗೆ ನಿರೀಕ್ಷೆಯನ್ನು ಹೆಚ್ಚಿಸಿದೆ. ಕೇಂದ್ರ ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಎಣ್ಣೆಕಾಳುಗಳನ್ನು ಬೆಳೆದರೆ ರೈತರ ಆದಾಯ ದ್ವಿಗುಣಗೊಳ್ಳಲಿದೆ ಎಂದು ನಂಜನಗೂಡು ತಾಲೂಕಿನ ರೈತ ಚಿಕ್ಕಸ್ವಾಮಿ ಹೇಳುತ್ತಾರೆ.  ಕೇಂದ್ರ ಸರ್ಕಾರ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ ಮಾಡಿರುವುದು ರೈತರಿಗೆ ಅನುಕೂಲವಾಗಲಿದೆ ಎಂದು ರೈತ ನಾಗೇಶ್ ಹೇಳುತ್ತಾರೆ.

Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪಂಜದಲ್ಲಿ ಜನರೇಟರ್ ಕ್ಯಾಂಪ್ | ಆ. 22, 23ರಂದು ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್
August 20, 2025
9:37 PM
by: ದ ರೂರಲ್ ಮಿರರ್.ಕಾಂ
ಎಲ್ಲೇ ಇದ್ದರೂ ಸ್ವಭಾಷೆ, ಸಂಸ್ಕೃತಿ ಮರೆಯಬೇಡಿ : ರಾಘವೇಶ್ವರ ಶ್ರೀ
August 20, 2025
9:31 PM
by: The Rural Mirror ಸುದ್ದಿಜಾಲ
ಮುಂದುವರಿದ ಮಳೆ ಆತಂಕ | ರಾಜ್ಯದಲ್ಲೂ ನಿರಂತರ ಮಳೆ | ಜನಜೀವನ ಅಸ್ತವ್ಯಸ್ತ
August 20, 2025
9:25 PM
by: The Rural Mirror ಸುದ್ದಿಜಾಲ
ಬಿಮಾ ಯೋಜನೆಗಳ ನೋಂದಣಿಗೆ ಆ.25 ರ ವರೆಗೆ ಅಭಿಯಾನ
August 20, 2025
8:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group