ಸುದ್ದಿಗಳು

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಭತ್ತ, ರಾಗಿ, ಮೆಕ್ಕೆಜೋಳ, ಸಜ್ಜೆ, ಉದ್ದಿನ ಕಾಳು, ಹೆಸರುಕಾಳು ಸೇರಿದಂತೆ 14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ. ಬೆಂಬಲ ಬೆಲೆ ಹೆಚ್ಚಳವು ರೈತರಿಗೆ ನಿರೀಕ್ಷೆಯನ್ನು ಹೆಚ್ಚಿಸಿದೆ. ಕೇಂದ್ರ ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಎಣ್ಣೆಕಾಳುಗಳನ್ನು ಬೆಳೆದರೆ ರೈತರ ಆದಾಯ ದ್ವಿಗುಣಗೊಳ್ಳಲಿದೆ ಎಂದು ನಂಜನಗೂಡು ತಾಲೂಕಿನ ರೈತ ಚಿಕ್ಕಸ್ವಾಮಿ ಹೇಳುತ್ತಾರೆ.  ಕೇಂದ್ರ ಸರ್ಕಾರ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ ಮಾಡಿರುವುದು ರೈತರಿಗೆ ಅನುಕೂಲವಾಗಲಿದೆ ಎಂದು ರೈತ ನಾಗೇಶ್ ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಮಯ ವ್ಯರ್ಥ ಮಾಡದೆ ಅಧ್ಯಯನಶೀಲರಾಗಬೇಕು

ಪ್ರತಿಯೊಬ್ಬ ಮನುಷ್ಯನೂ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನಶೀಲನಾಗಬೇಕು. ಚಿನ್ನವಾದರೂ ಅದನ್ನು ಸಂಸ್ಕರಿಸಿದಾಗ ಮಾತ್ರ…

46 minutes ago

ಹವಾಮಾನ ವರದಿ | 19-06-2025 | ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ಮಧ್ಯಪ್ರದೇಶದ ಉತ್ತರ ಭಾಗ ತಲುಪಿದ್ದು,…

3 hours ago

ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?

ಗ್ರಾಮೀಣ ಮತ್ತು ಸಣ್ಣ ನಗರ ಪ್ರದೇಶಗಳಲ್ಲಿ ಹಲಸಿನ ಮೌಲ್ಯ ವರ್ಧನೆ ಘಟಕಗಳು ಕಾರ್ಯನಿರ್ವಹಿಸುತ್ತಿವೆ.…

6 hours ago

ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ

ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…

10 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ

ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…

10 hours ago