ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಭತ್ತ, ರಾಗಿ, ಮೆಕ್ಕೆಜೋಳ, ಸಜ್ಜೆ, ಉದ್ದಿನ ಕಾಳು, ಹೆಸರುಕಾಳು ಸೇರಿದಂತೆ 14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ. ಬೆಂಬಲ ಬೆಲೆ ಹೆಚ್ಚಳವು ರೈತರಿಗೆ ನಿರೀಕ್ಷೆಯನ್ನು ಹೆಚ್ಚಿಸಿದೆ. ಕೇಂದ್ರ ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಎಣ್ಣೆಕಾಳುಗಳನ್ನು ಬೆಳೆದರೆ ರೈತರ ಆದಾಯ ದ್ವಿಗುಣಗೊಳ್ಳಲಿದೆ ಎಂದು ನಂಜನಗೂಡು ತಾಲೂಕಿನ ರೈತ ಚಿಕ್ಕಸ್ವಾಮಿ ಹೇಳುತ್ತಾರೆ. ಕೇಂದ್ರ ಸರ್ಕಾರ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ ಮಾಡಿರುವುದು ರೈತರಿಗೆ ಅನುಕೂಲವಾಗಲಿದೆ ಎಂದು ರೈತ ನಾಗೇಶ್ ಹೇಳುತ್ತಾರೆ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…