ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಖರೀದಿ ಕೇಂದ್ರವನ್ನು ಆರಂಭಿಸಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್ ತಿಳಿಸಿದ್ದಾರೆ. ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…
ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…