ಗುಣಮಟ್ಟದ ಭತ್ತ, ರಾಗಿ, ಜೋಳದ ಉತ್ಪನ್ನಗಳನ್ನು ವಿಜಯನಗರ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯಲ್ಲಿ ರೈತರಿಂದ ನೇರ ಖರೀದಿಗೆ ಸ್ಥಳೀಯ ಎಪಿಎಂಸಿಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.
ರೈತರು ಮಧ್ಯವರ್ತಿಗಳ ಮೊರೆ ಹೋಗದಂತೆ ನೇರವಾಗಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆದು ನೊಂದಾಯಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕ್ವಿಂಟಲ್ ರಾಗಿಗೆ 4290 ರೂಪಾಯಿ ನಿಗದಿ ಪಡಿಸಿದ್ದು, ತುಮಕೂರು ಜಿಲ್ಲೆಯ ವಿವಿಧೆಡೆ 10 ಖರೀದಿ ಕೇಂದ್ರ ಸ್ಥಾಪಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಕುಣಿಗಲ್ ತಾಲ್ಲೂಕಿನಲ್ಲಿ 2, ತುಮಕೂರು, ಶಿರಾ, ಮಧುಗಿರಿ, ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಗುಬ್ಬಿ ತಾಲ್ಲೂಕು ಹಾಗೂ ಹುಳಿಯಾರಿನಲ್ಲಿ ತಲಾ ಒಂದು ಸೇರಿ ಒಟ್ಟು 10 ರಾಗಿ ಖರೀದಿ ಕೇಂದ್ರ ಪ್ರಾರಂಭಿಸಲಾಗುತ್ತದೆ. ರಾಗಿ ಖರೀದಿಗೆ ಡಿಸೆಂಬರ್ 1 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…