ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರದ ಮರಳು ನೀತಿಯಂತೆ ಈಗಾಗಲೇ ಸಾರ್ವಜನಿಕ ಹಾಗೂ ಸ್ಥಳೀಯ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ಬೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ಪೂರೈಸಲು ಒಂದು, ಎರಡು ಮತ್ತು ಮೂರನೇ ಶ್ರೇಣಿಯ ಮರಳನ್ನು ತೆಗೆದು ವಿಲೇವಾರಿ ಮಾಡುವ ಜವಬ್ದಾರಿಯನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯಾದ್ಯಂತ ಪ್ರತಿ ಮೆಟ್ರಿಕ್ ಟನ್ ಮರಳು ಏಕ ರೂಪ ಮಾರಾಟ ದರ 850 ರೂಪಾಯಿ ನಿಗದಿಪಡಿಸಲಾಗಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…