ಸುದ್ದಿಗಳು

ದೀಪಾವಳಿಗೆ ಲೋಡ್ ಶೆಡ್ಡಿಂಗ್ ಇಲ್ಲ | ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ಕೊರತೆ ಇಲ್ಲ | ಸಚಿವ ಸುನಿಲ್‌ ಕುಮಾರ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

‌ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಸದ್ಯ ವಿದ್ಯುತ್‌ ಉತ್ಪಾದನೆಯಲ್ಲಿ ಯಾವುದೇ ಕೊರತೆ ಇಲ್ಲ. ಕಲ್ಲಿದ್ದಲು ದಾಸ್ತಾನು ಕೂಡಾ ಉತ್ತಮವಾಗಿದೆ. ರಾಜ್ಯದಲ್ಲಿ ಈ ಬಾರಿ ದೀಪಾವಳಿಗೆ ಲೋಡ್‌ ಶೆಡ್ಡಿಂಗ್‌ ಆಗುವುದಿಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

Advertisement
Advertisement

ಕಲ್ಲಿದ್ದಲು ಬೆಲೆ ಇಳಿಕೆಯಾದಲ್ಲಿ ವಿದ್ಯುತ್ ದರ ಕಡಿತಗೊಳಿಸಲಾಗುವುದು. ಅನೇಕ ವರ್ಷಗಳಿಂದ ಕಲ್ಲಿದ್ದಲು ಮತ್ತು ತೈಲ ಬೆಲೆ ಏರಿಕೆಯಾದಂತೆ ವಿದ್ಯುತ್ ಬೆಲೆಯನ್ನು ಪರಿಷ್ಕರಿಸಲಾಗುತ್ತಿದೆ. ಈಗ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಕಲ್ಲಿದ್ದಲು ಮತ್ತು ತೈಲಬೆಲೆ ಇಳಿಕೆಯಾದಲ್ಲಿ ವಿದ್ಯುತ್ ಬೆಲೆ ಕೂಡ ಇಳಿಕೆ ಮಾಡಲಾಗುವುದು ಎಂದು ಸಚಿವ ಸುನಿಲ್‌ ಕುಮಾರ್ ತಿಳಿಸಿದ್ದಾರೆ.‌  ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಕೆ ಮಾಡುವ ಬದಲು ವರ್ಷಕ್ಕೊಮ್ಮೆ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಸ್ತಾವನೆ ಮುಂದಿಟ್ಟಿದ್ದೇನೆ. ಗ್ರಾಹಕರಿಗೆ ಹೊರೆಯಾಗುವುದರಿಂದ ವರ್ಷಕ್ಕೊಮ್ಮೆ ದರ ಹೆಚ್ಚಿಸುವುದು ಸೂಕ್ತ ಎಂದು ಹೇಳಲಾಗಿದೆ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

34 minutes ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

2 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

3 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

4 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

5 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago