ಸುದ್ದಿಗಳು

ದೀಪಾವಳಿಗೆ ಲೋಡ್ ಶೆಡ್ಡಿಂಗ್ ಇಲ್ಲ | ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ಕೊರತೆ ಇಲ್ಲ | ಸಚಿವ ಸುನಿಲ್‌ ಕುಮಾರ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

‌ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಸದ್ಯ ವಿದ್ಯುತ್‌ ಉತ್ಪಾದನೆಯಲ್ಲಿ ಯಾವುದೇ ಕೊರತೆ ಇಲ್ಲ. ಕಲ್ಲಿದ್ದಲು ದಾಸ್ತಾನು ಕೂಡಾ ಉತ್ತಮವಾಗಿದೆ. ರಾಜ್ಯದಲ್ಲಿ ಈ ಬಾರಿ ದೀಪಾವಳಿಗೆ ಲೋಡ್‌ ಶೆಡ್ಡಿಂಗ್‌ ಆಗುವುದಿಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

Advertisement

ಕಲ್ಲಿದ್ದಲು ಬೆಲೆ ಇಳಿಕೆಯಾದಲ್ಲಿ ವಿದ್ಯುತ್ ದರ ಕಡಿತಗೊಳಿಸಲಾಗುವುದು. ಅನೇಕ ವರ್ಷಗಳಿಂದ ಕಲ್ಲಿದ್ದಲು ಮತ್ತು ತೈಲ ಬೆಲೆ ಏರಿಕೆಯಾದಂತೆ ವಿದ್ಯುತ್ ಬೆಲೆಯನ್ನು ಪರಿಷ್ಕರಿಸಲಾಗುತ್ತಿದೆ. ಈಗ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಕಲ್ಲಿದ್ದಲು ಮತ್ತು ತೈಲಬೆಲೆ ಇಳಿಕೆಯಾದಲ್ಲಿ ವಿದ್ಯುತ್ ಬೆಲೆ ಕೂಡ ಇಳಿಕೆ ಮಾಡಲಾಗುವುದು ಎಂದು ಸಚಿವ ಸುನಿಲ್‌ ಕುಮಾರ್ ತಿಳಿಸಿದ್ದಾರೆ.‌  ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಕೆ ಮಾಡುವ ಬದಲು ವರ್ಷಕ್ಕೊಮ್ಮೆ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಸ್ತಾವನೆ ಮುಂದಿಟ್ಟಿದ್ದೇನೆ. ಗ್ರಾಹಕರಿಗೆ ಹೊರೆಯಾಗುವುದರಿಂದ ವರ್ಷಕ್ಕೊಮ್ಮೆ ದರ ಹೆಚ್ಚಿಸುವುದು ಸೂಕ್ತ ಎಂದು ಹೇಳಲಾಗಿದೆ ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು

ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…

6 hours ago

ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ

ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…

15 hours ago

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…

23 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

1 day ago