Advertisement
ಸುದ್ದಿಗಳು

ಸಮಸ್ಯೆ ಹೇಳಿಕೊಳ್ಳಲು ಬಂದ ಗ್ರಾಮೀಣ ಮಹಿಳೆಗೆ ಕಪಾಳಮೋಕ್ಷ ನೀಡಿದ ಸಚಿವ ಸೋಮಣ್ಣ|

Share

ಮನೆಯ ಹಕ್ಕುಪತ್ರ ಸಮಸ್ಯೆಗೆ ಸಂಬಂಧಿಸಿ ಮಾಹಿತಿ ನೀಡಲು ಬಂದ ಮಹಿಳೆಗೆ ವಸತಿ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ. ಹಂಗಳ ಗ್ರಾಮದಲ್ಲಿ ಶನಿವಾರ 175 ಗ್ರಾಮಸ್ಥರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಿಗದಿಯಾಗಿತ್ತು.

Advertisement
Advertisement

ಹಕ್ಕುಪತ್ರ ವಿತರಣಾ ಕಾರ್ಯಕ್ರಮವು ಶನಿವಾರ ಮಧ್ಯಾಹ್ನ 3.30ಕ್ಕೆ ನಿಗದಿಯಾಗಿತ್ತು. ಆದರೆ ಕಾರ್ಯಕ್ರಮಕ್ಕೆ ಸಂಜೆ 6.30ಕ್ಕೆ ಆಗಮಿಸಿದ್ದ ಸಚಿವರ ಬಳಿ ಮಹಿಳೆ ಸಮಸ್ಯೆ ಹೇಳಿಕೊಳ್ಳಲು ಬಂದಿದ್ದರು. ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿತ್ತು, ಈ ಸಂದರ್ಭ  ಮಹಿಳೆ ಸಚಿವರ ಬಳಿ ತೆರಳಿದ್ದ ವೇಳೆ  ಸಚಿವರು, ಮಹಿಳೆಯ ಕಪಾಳಕ್ಕೆ ಬಾರಿಸಿದ್ದಾರೆ. ಬಳಿಕ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದರು. ಕಪಾಳಮೋಕ್ಷಕ್ಕೆ ಒಳಗಾಗಿದ್ದ ಮಹಿಳೆ ಕಳೆದ 5 ವರ್ಷದ ಹಿಂದೆಯೇ ನಿವೇಶನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು, ಆದರೆ ಆಕೆಗೆ ಹಕ್ಕು ಪತ್ರ ಸಿಗದ ಹಿನ್ನೆಲೆ ಅಸಮಾಧಾನಗೊಂಡಿದ್ದಳು. ಇದಕ್ಕೆ ನೇರ ಸಚಿವರ ಬಳಿ ಸಮಸ್ಯೆ ಹೇಳಿಕೊಳ್ಳಲು ಮುಂದಾಗಿದ್ದರು ಎನ್ನಲಾಗಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

13 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

14 hours ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

18 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

18 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

22 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

2 days ago