Advertisement
ವೈರಲ್ ಸುದ್ದಿ

ಪುತ್ತೂರು ಪೇಟೆಯಲ್ಲಿ ರಸ್ತೆ ಬದಿ ಸಚಿವರ ಕಾರು ಪಾರ್ಕಿಂಗ್‌ | ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ ಸಾರ್ವಜನಿಕರು….! |

Share

ಪುತ್ತೂರು ನಗರದ ಮಳಿಗೆಯೊಂದರ ಬಳಿ ಜಿಲ್ಲೆಯ ಸಚಿವರೊಬ್ಬರ ಕಾರನ್ನು ಪಾರ್ಕ್ ಮಾಡಿದ ಫೋಟೋ ಇದೀಗ‌  ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಸಚಿವರ ಕಾರು ಈ ರೀತಿ ಪಾರ್ಕ್‌ ಮಾಡಿರುವುದನ್ನು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ. ಎಲ್ಲರಿಗೂ ಒಂದೇ ನಿಯಮವಲ್ಲವೇ ಇಲ್ಲಿ ? ಎಂಬುದು ಪ್ರಶ್ನೆಯ ಸಾರಾಂಶ.

Advertisement
Advertisement
Advertisement
Advertisement
Advertisement

ಪುತ್ತೂರು ನಗರದಲ್ಲಿ ವಾಹನಗಳಿಗೆ ಸರಿಯಾದ ಪಾರ್ಕಿಂಗ್‌ ವ್ಯವಸ್ಥೆ ಇಲ್ಲ. ವಾಹನಗಳ ಓಡಾಟ ಹೆಚ್ಚಾದಂತೆ ಪುತ್ತೂರು ಪೇಟೆಯ ರಸ್ತೆಗಳು ಆಗಾಗ ಬ್ಲಾಕ್‌ ಆಗುತ್ತವೆ. ಹೀಗಾದಾಗ ಇಡೀ ಪೇಟೆಯಲ್ಲಿ ಟ್ರಾಫಿಕ್‌ ಜಾಂ ಆಗುತ್ತದೆ.

Advertisement

ಆದರೆ ಸಚಿವರೊಬ್ಬರ ಕಾರನ್ನು ಗುರುವಾರ ಸಂಜೆ  ನಗರದ ಮಳಿಗೆಯೊಂದರ ಎದುರಿನಲ್ಲಿ ಪಾರ್ಕ್‌ ಮಾಡಲಾಗಿತ್ತು. ಇದರಿಂದ ಕೆಲಕಾಲ ಟ್ರಾಫಿಕ್‌ ಸಮಸ್ಯೆಯಾಯಿತು ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ, ಇದೇ ವೇಳೆ, ಸಾರ್ವಜನಿಕರಿಗೆ ಒಂದು ಕಾನೂನು- ಸಚಿವರಿಗೆ ಇನ್ನೊಂದು ಕಾನೂನೇ ಎಂದೂ ಪ್ರಶ್ನೆ ಮಾಡಿದ್ದಾರೆ.  ಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿರುವವರೇ ಹೀಗೆ ವಾಹನವನ್ನು ಪಾರ್ಕ್‌ ಮಾಡಿಸಿದರೆ ಹೇಗೆ ಎಂಬುದೂ ಪ್ರಶ್ನೆಯಾಗಿದೆ.

ಇಂತಹ ಸಂದರ್ಭಗಳಲ್ಲಿ ಕಾರಿನ ಚಾಲಕನಲ್ಲಿ ಕೆಲಸಕ್ಕಾಗಿ ಮಳಿಗೆಗಳಿಗೆ ಬಿಟ್ಟು  ವಾಹನವನ್ನು ಬೇರೆಡೆ ಪಾರ್ಕ್‌ ಮಾಡಿಸಿ ಕೆಲಸದ ನಂತರ ವಾಹನವನ್ನು ಮತ್ತೆ ಕರೆಯಿಸುವ ವ್ಯವಸ್ಥೆಯನ್ನು ಸಾಮಾನ್ಯ ಜನರೂ ಮಾಡುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭೂಮಿ,ಕಾವೇರಿ 2.0 ತಂತ್ರಾಂಶ ಲೋಪದೋಷ ನಿವಾರಣೆಗೆ ಕ್ರಮ

ವಿಧಾನ ಪರಿಷತ್  ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…

4 hours ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…

5 hours ago

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |

ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ  ವಿದ್ಯುತ್ ಮಾರ್ಗವನ್ನು ಮತ್ತಷ್ಟು…

5 hours ago

ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…

6 hours ago

ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26  ಲಕ್ಷ…

6 hours ago

ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…

6 hours ago