Advertisement
ವೈರಲ್ ಸುದ್ದಿ

ಪುತ್ತೂರು ಪೇಟೆಯಲ್ಲಿ ರಸ್ತೆ ಬದಿ ಸಚಿವರ ಕಾರು ಪಾರ್ಕಿಂಗ್‌ | ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ ಸಾರ್ವಜನಿಕರು….! |

Share

ಪುತ್ತೂರು ನಗರದ ಮಳಿಗೆಯೊಂದರ ಬಳಿ ಜಿಲ್ಲೆಯ ಸಚಿವರೊಬ್ಬರ ಕಾರನ್ನು ಪಾರ್ಕ್ ಮಾಡಿದ ಫೋಟೋ ಇದೀಗ‌  ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಸಚಿವರ ಕಾರು ಈ ರೀತಿ ಪಾರ್ಕ್‌ ಮಾಡಿರುವುದನ್ನು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ. ಎಲ್ಲರಿಗೂ ಒಂದೇ ನಿಯಮವಲ್ಲವೇ ಇಲ್ಲಿ ? ಎಂಬುದು ಪ್ರಶ್ನೆಯ ಸಾರಾಂಶ.

ಪುತ್ತೂರು ನಗರದಲ್ಲಿ ವಾಹನಗಳಿಗೆ ಸರಿಯಾದ ಪಾರ್ಕಿಂಗ್‌ ವ್ಯವಸ್ಥೆ ಇಲ್ಲ. ವಾಹನಗಳ ಓಡಾಟ ಹೆಚ್ಚಾದಂತೆ ಪುತ್ತೂರು ಪೇಟೆಯ ರಸ್ತೆಗಳು ಆಗಾಗ ಬ್ಲಾಕ್‌ ಆಗುತ್ತವೆ. ಹೀಗಾದಾಗ ಇಡೀ ಪೇಟೆಯಲ್ಲಿ ಟ್ರಾಫಿಕ್‌ ಜಾಂ ಆಗುತ್ತದೆ.

ಆದರೆ ಸಚಿವರೊಬ್ಬರ ಕಾರನ್ನು ಗುರುವಾರ ಸಂಜೆ  ನಗರದ ಮಳಿಗೆಯೊಂದರ ಎದುರಿನಲ್ಲಿ ಪಾರ್ಕ್‌ ಮಾಡಲಾಗಿತ್ತು. ಇದರಿಂದ ಕೆಲಕಾಲ ಟ್ರಾಫಿಕ್‌ ಸಮಸ್ಯೆಯಾಯಿತು ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ, ಇದೇ ವೇಳೆ, ಸಾರ್ವಜನಿಕರಿಗೆ ಒಂದು ಕಾನೂನು- ಸಚಿವರಿಗೆ ಇನ್ನೊಂದು ಕಾನೂನೇ ಎಂದೂ ಪ್ರಶ್ನೆ ಮಾಡಿದ್ದಾರೆ.  ಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿರುವವರೇ ಹೀಗೆ ವಾಹನವನ್ನು ಪಾರ್ಕ್‌ ಮಾಡಿಸಿದರೆ ಹೇಗೆ ಎಂಬುದೂ ಪ್ರಶ್ನೆಯಾಗಿದೆ.

ಇಂತಹ ಸಂದರ್ಭಗಳಲ್ಲಿ ಕಾರಿನ ಚಾಲಕನಲ್ಲಿ ಕೆಲಸಕ್ಕಾಗಿ ಮಳಿಗೆಗಳಿಗೆ ಬಿಟ್ಟು  ವಾಹನವನ್ನು ಬೇರೆಡೆ ಪಾರ್ಕ್‌ ಮಾಡಿಸಿ ಕೆಲಸದ ನಂತರ ವಾಹನವನ್ನು ಮತ್ತೆ ಕರೆಯಿಸುವ ವ್ಯವಸ್ಥೆಯನ್ನು ಸಾಮಾನ್ಯ ಜನರೂ ಮಾಡುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

15 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago