Advertisement
ವೈರಲ್ ಸುದ್ದಿ

ಪುತ್ತೂರು ಪೇಟೆಯಲ್ಲಿ ರಸ್ತೆ ಬದಿ ಸಚಿವರ ಕಾರು ಪಾರ್ಕಿಂಗ್‌ | ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ ಸಾರ್ವಜನಿಕರು….! |

Share

ಪುತ್ತೂರು ನಗರದ ಮಳಿಗೆಯೊಂದರ ಬಳಿ ಜಿಲ್ಲೆಯ ಸಚಿವರೊಬ್ಬರ ಕಾರನ್ನು ಪಾರ್ಕ್ ಮಾಡಿದ ಫೋಟೋ ಇದೀಗ‌  ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಸಚಿವರ ಕಾರು ಈ ರೀತಿ ಪಾರ್ಕ್‌ ಮಾಡಿರುವುದನ್ನು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ. ಎಲ್ಲರಿಗೂ ಒಂದೇ ನಿಯಮವಲ್ಲವೇ ಇಲ್ಲಿ ? ಎಂಬುದು ಪ್ರಶ್ನೆಯ ಸಾರಾಂಶ.

ಪುತ್ತೂರು ನಗರದಲ್ಲಿ ವಾಹನಗಳಿಗೆ ಸರಿಯಾದ ಪಾರ್ಕಿಂಗ್‌ ವ್ಯವಸ್ಥೆ ಇಲ್ಲ. ವಾಹನಗಳ ಓಡಾಟ ಹೆಚ್ಚಾದಂತೆ ಪುತ್ತೂರು ಪೇಟೆಯ ರಸ್ತೆಗಳು ಆಗಾಗ ಬ್ಲಾಕ್‌ ಆಗುತ್ತವೆ. ಹೀಗಾದಾಗ ಇಡೀ ಪೇಟೆಯಲ್ಲಿ ಟ್ರಾಫಿಕ್‌ ಜಾಂ ಆಗುತ್ತದೆ.

ಆದರೆ ಸಚಿವರೊಬ್ಬರ ಕಾರನ್ನು ಗುರುವಾರ ಸಂಜೆ  ನಗರದ ಮಳಿಗೆಯೊಂದರ ಎದುರಿನಲ್ಲಿ ಪಾರ್ಕ್‌ ಮಾಡಲಾಗಿತ್ತು. ಇದರಿಂದ ಕೆಲಕಾಲ ಟ್ರಾಫಿಕ್‌ ಸಮಸ್ಯೆಯಾಯಿತು ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ, ಇದೇ ವೇಳೆ, ಸಾರ್ವಜನಿಕರಿಗೆ ಒಂದು ಕಾನೂನು- ಸಚಿವರಿಗೆ ಇನ್ನೊಂದು ಕಾನೂನೇ ಎಂದೂ ಪ್ರಶ್ನೆ ಮಾಡಿದ್ದಾರೆ.  ಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿರುವವರೇ ಹೀಗೆ ವಾಹನವನ್ನು ಪಾರ್ಕ್‌ ಮಾಡಿಸಿದರೆ ಹೇಗೆ ಎಂಬುದೂ ಪ್ರಶ್ನೆಯಾಗಿದೆ.

ಇಂತಹ ಸಂದರ್ಭಗಳಲ್ಲಿ ಕಾರಿನ ಚಾಲಕನಲ್ಲಿ ಕೆಲಸಕ್ಕಾಗಿ ಮಳಿಗೆಗಳಿಗೆ ಬಿಟ್ಟು  ವಾಹನವನ್ನು ಬೇರೆಡೆ ಪಾರ್ಕ್‌ ಮಾಡಿಸಿ ಕೆಲಸದ ನಂತರ ವಾಹನವನ್ನು ಮತ್ತೆ ಕರೆಯಿಸುವ ವ್ಯವಸ್ಥೆಯನ್ನು ಸಾಮಾನ್ಯ ಜನರೂ ಮಾಡುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

5 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

13 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

18 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago