Advertisement
ವೈರಲ್ ಸುದ್ದಿ

ಪುತ್ತೂರು ಪೇಟೆಯಲ್ಲಿ ರಸ್ತೆ ಬದಿ ಸಚಿವರ ಕಾರು ಪಾರ್ಕಿಂಗ್‌ | ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ ಸಾರ್ವಜನಿಕರು….! |

Share

ಪುತ್ತೂರು ನಗರದ ಮಳಿಗೆಯೊಂದರ ಬಳಿ ಜಿಲ್ಲೆಯ ಸಚಿವರೊಬ್ಬರ ಕಾರನ್ನು ಪಾರ್ಕ್ ಮಾಡಿದ ಫೋಟೋ ಇದೀಗ‌  ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಸಚಿವರ ಕಾರು ಈ ರೀತಿ ಪಾರ್ಕ್‌ ಮಾಡಿರುವುದನ್ನು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ. ಎಲ್ಲರಿಗೂ ಒಂದೇ ನಿಯಮವಲ್ಲವೇ ಇಲ್ಲಿ ? ಎಂಬುದು ಪ್ರಶ್ನೆಯ ಸಾರಾಂಶ.

ಪುತ್ತೂರು ನಗರದಲ್ಲಿ ವಾಹನಗಳಿಗೆ ಸರಿಯಾದ ಪಾರ್ಕಿಂಗ್‌ ವ್ಯವಸ್ಥೆ ಇಲ್ಲ. ವಾಹನಗಳ ಓಡಾಟ ಹೆಚ್ಚಾದಂತೆ ಪುತ್ತೂರು ಪೇಟೆಯ ರಸ್ತೆಗಳು ಆಗಾಗ ಬ್ಲಾಕ್‌ ಆಗುತ್ತವೆ. ಹೀಗಾದಾಗ ಇಡೀ ಪೇಟೆಯಲ್ಲಿ ಟ್ರಾಫಿಕ್‌ ಜಾಂ ಆಗುತ್ತದೆ.

ಆದರೆ ಸಚಿವರೊಬ್ಬರ ಕಾರನ್ನು ಗುರುವಾರ ಸಂಜೆ  ನಗರದ ಮಳಿಗೆಯೊಂದರ ಎದುರಿನಲ್ಲಿ ಪಾರ್ಕ್‌ ಮಾಡಲಾಗಿತ್ತು. ಇದರಿಂದ ಕೆಲಕಾಲ ಟ್ರಾಫಿಕ್‌ ಸಮಸ್ಯೆಯಾಯಿತು ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ, ಇದೇ ವೇಳೆ, ಸಾರ್ವಜನಿಕರಿಗೆ ಒಂದು ಕಾನೂನು- ಸಚಿವರಿಗೆ ಇನ್ನೊಂದು ಕಾನೂನೇ ಎಂದೂ ಪ್ರಶ್ನೆ ಮಾಡಿದ್ದಾರೆ.  ಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿರುವವರೇ ಹೀಗೆ ವಾಹನವನ್ನು ಪಾರ್ಕ್‌ ಮಾಡಿಸಿದರೆ ಹೇಗೆ ಎಂಬುದೂ ಪ್ರಶ್ನೆಯಾಗಿದೆ.

ಇಂತಹ ಸಂದರ್ಭಗಳಲ್ಲಿ ಕಾರಿನ ಚಾಲಕನಲ್ಲಿ ಕೆಲಸಕ್ಕಾಗಿ ಮಳಿಗೆಗಳಿಗೆ ಬಿಟ್ಟು  ವಾಹನವನ್ನು ಬೇರೆಡೆ ಪಾರ್ಕ್‌ ಮಾಡಿಸಿ ಕೆಲಸದ ನಂತರ ವಾಹನವನ್ನು ಮತ್ತೆ ಕರೆಯಿಸುವ ವ್ಯವಸ್ಥೆಯನ್ನು ಸಾಮಾನ್ಯ ಜನರೂ ಮಾಡುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

6 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

12 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

12 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

12 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

12 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

12 hours ago