Advertisement
ಸುದ್ದಿಗಳು

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

Share

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ್ದು, ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲೂ ಬಿ ಖಾತೆಗೆ ಎ ಖಾತಾ ಮಾನ್ಯತೆ ನೀಡಲು ಗುರುವಾರ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯು ಅನಧಿಕೃತ ಬಡಾವಣೆಗಳಿಗೆ A- ಖಾತಾ ಪಡೆಯಲು ಅವಕಾಶ, ಸಚಿವ ಸಂಪುಟ ಮಹತ್ವದ ನಿರ್ಧಾರ ರಾಜ್ಯ ನಗರಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರಗಳಿಂದ ಅನುಮೋದನೆ ಪಡೆಯದೇ ನಿವೇಶನಗಳನ್ನು ರಚಿಸುವುದು ಹಾಗೂ ಮಾರಾಟ ಮಾಡುವ ಅನಿಯಂತ್ರಿತ ಪ್ರಕ್ರಿಯೆಯನು ತಡೆಯವ ಉದ್ದೇಶದಿಂದ ರಾಜ್ಯ ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದೆ.

ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ಅನಧಿಕೃತವಾಗಿ ರಚಿಸಿರುವ ಬಡವಣೆಗಳು, ಬಿ-ಖಾತಾ ನಿವೇಶನಗಳು, ಕಟ್ಟಡಗಳು ಅಥವಾ ಅಪಾರ್ಟ್ ಮೆಂಟ್ ಗಳು ಇವೆ. ಇವುಗಳಿಗೆ ಸರ್ಕಾರ ಷರತ್ತುಬದ್ದವಾಗಿ ಎ ಖಾತಾ ನೋಂದಣಿ ಮಾಡಿ ಅಧಿಕೃತ ದಾಖಲೆಯನ್ನು ನೀಡಲು ತೀರ್ಮಾನಿಸಿದೆ.
ಸಂಬಂಧೀತ ನಿವೇಶನ, ಕಟ್ಟಡ, ಅಪಾರ್ಟ್ ಮೆಂಟ್ ಗಳು ಸಕ್ಷಮ ಪ್ರಾಧಿಕಾರಗಳಿಂದ ಅಗತ್ಯ ಅನುಮೋದನೆ ಪಡೆದವರು, ನಿಗದಿತ ನಿಬಂಧನೆಗಳನ್ನು ಪೂರೈಸಿದ ನಂತರ ಮಾತ್ರ ಎ-ಖಾತಾ ಪ್ರಮಾಣ ಪತ್ರ ನೀಡಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

4 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 day ago