Advertisement
ಸುದ್ದಿಗಳು

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

Share

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ್ದು, ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲೂ ಬಿ ಖಾತೆಗೆ ಎ ಖಾತಾ ಮಾನ್ಯತೆ ನೀಡಲು ಗುರುವಾರ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯು ಅನಧಿಕೃತ ಬಡಾವಣೆಗಳಿಗೆ A- ಖಾತಾ ಪಡೆಯಲು ಅವಕಾಶ, ಸಚಿವ ಸಂಪುಟ ಮಹತ್ವದ ನಿರ್ಧಾರ ರಾಜ್ಯ ನಗರಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರಗಳಿಂದ ಅನುಮೋದನೆ ಪಡೆಯದೇ ನಿವೇಶನಗಳನ್ನು ರಚಿಸುವುದು ಹಾಗೂ ಮಾರಾಟ ಮಾಡುವ ಅನಿಯಂತ್ರಿತ ಪ್ರಕ್ರಿಯೆಯನು ತಡೆಯವ ಉದ್ದೇಶದಿಂದ ರಾಜ್ಯ ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದೆ.

ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ಅನಧಿಕೃತವಾಗಿ ರಚಿಸಿರುವ ಬಡವಣೆಗಳು, ಬಿ-ಖಾತಾ ನಿವೇಶನಗಳು, ಕಟ್ಟಡಗಳು ಅಥವಾ ಅಪಾರ್ಟ್ ಮೆಂಟ್ ಗಳು ಇವೆ. ಇವುಗಳಿಗೆ ಸರ್ಕಾರ ಷರತ್ತುಬದ್ದವಾಗಿ ಎ ಖಾತಾ ನೋಂದಣಿ ಮಾಡಿ ಅಧಿಕೃತ ದಾಖಲೆಯನ್ನು ನೀಡಲು ತೀರ್ಮಾನಿಸಿದೆ.
ಸಂಬಂಧೀತ ನಿವೇಶನ, ಕಟ್ಟಡ, ಅಪಾರ್ಟ್ ಮೆಂಟ್ ಗಳು ಸಕ್ಷಮ ಪ್ರಾಧಿಕಾರಗಳಿಂದ ಅಗತ್ಯ ಅನುಮೋದನೆ ಪಡೆದವರು, ನಿಗದಿತ ನಿಬಂಧನೆಗಳನ್ನು ಪೂರೈಸಿದ ನಂತರ ಮಾತ್ರ ಎ-ಖಾತಾ ಪ್ರಮಾಣ ಪತ್ರ ನೀಡಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

3 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

9 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

9 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

23 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago