ಪ್ರಮುಖ

ಲಘು ಹೆಲಿಕಾಪ್ಟರ್‌ಗಾಗಿ ಹೆಚ್‍ಎಎಲ್‍ನೊಂದಿಗೆ ರಕ್ಷಣಾ ಸಚಿವಾಲಯದಿಂದ ಒಪ್ಪಂದ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇತ್ತೀಚಿನ ವರ್ಷಗಳಲ್ಲಿ ನಮ್ಮ ಭಾರತೀಯ ಸೇನೆ(Indian Army) ಗಣನೀಯವಾಗಿ ಪ್ರಗತಿಯನ್ನು ಕಾಣುತ್ತಿದೆ. ಹಿಂದೆಂದೂ ಕಾಣದ ಸೌಲಭ್ಯಗಳು(Facilities) ನಮ್ಮ ಸೈನಿಕರಿಗೆ(Soldiers) ದೊರೆಯುತ್ತಿದೆ. ಇದೀಗ ಭಾರತೀಯ ಸೇನೆ ಮತ್ತು ಕೋಸ್ಟ್ ಗಾರ್ಡ್‍ಗಾಗಿ(Coast Gourd) 34 ಸುಧಾರಿತ ಲಘು ಹೆಲಿಕಾಪ್ಟರ್‌(Light helicopter)  ಮತ್ತು ಅದಕ್ಕೆ ಸಂಬಂಧಿಸಿದ ಸಲಕರಣೆಗಳಿಗಾಗಿ ರಕ್ಷಣಾ ಸಚಿವಾಲಯವು(Ministry of Defence) ಬೆಂಗಳೂರಿನ (Bengaluru) ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನೊಂದಿಗೆ(HAL) 8073.17 ಕೋಟಿ ರೂ. ಮೌಲ್ಯದ ಎರಡು ಒಪ್ಪಂದಗಳಿಗೆ ಸಹಿ ಹಾಕಿದೆ.

Advertisement
Advertisement

34 ಧ್ರುವ ಎಮ್‍ಕೆ ಹೆಲಿಕಾಪ್ಟರ್‌ಗಳಲ್ಲಿ ಸೇನೆಯು 25 ಮತ್ತು ಕೋಸ್ಟ್ ಗಾರ್ಡ್ 9ನ್ನು ಪಡೆಯಲಿದೆ ಎಂದು ಸಚಿವಾಲಯ ತಿಳಿಸಿದೆ. ಭದ್ರತಾ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಕಳೆದ ವಾರ ಎರಡು ಖರೀದಿ ಯೋಜನೆಗಳಿಗೆ ಅನುಮತಿ ನೀಡಿತ್ತು.  ALH Mk III MR ಹೆಲಿಕಾಪ್ಟರ್‌ನ್ನು ಸೈನಿಕರನ್ನು ಕರೆದೊಯ್ಯಲು, ಹುಡುಕಾಟ ಮತ್ತು ಅಪಘಾತದ ವೇಳೆ ರಕ್ಷಣಾ ಕಾರ್ಯಾಚರಣೆಗಾಗಿ ವಿನ್ಯಾಸಗೊಳಿಸಲಾಗಿದೆ.

ಈ ಹೆಲಿಕಾಪ್ಟರ್, ಸಿಯಾಚಿನ್ ಗ್ಲೇಸಿಯರ್ ಮತ್ತು ಲಡಾಖ್‍ನಂತಹ ಎತ್ತರದ ಪ್ರದೇಶಗಳಲ್ಲಿ ತನ್ನ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಿದೆ. ಸಮುದ್ರ ಮತ್ತು ಭೂಮಿಯ ಮೇಲಿನ ಪ್ರತಿಕೂಲ ವಾತಾವರಣದ ಪರಿಸ್ಥಿತಿಗಳಲ್ಲಿಯೂ ಇದು ತನ್ನ ಸಾಮಥ್ರ್ಯವನ್ನು ಸಾಬೀತುಪಡಿಸಿದೆ.

  • ಅಂತರ್ಜಾಲ ಮಾಹಿತಿ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

6 hours ago

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…

6 hours ago

ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ  ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ…

7 hours ago

ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ

ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…

7 hours ago

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್

ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…

18 hours ago