Advertisement
ಪ್ರಮುಖ

ಲಘು ಹೆಲಿಕಾಪ್ಟರ್‌ಗಾಗಿ ಹೆಚ್‍ಎಎಲ್‍ನೊಂದಿಗೆ ರಕ್ಷಣಾ ಸಚಿವಾಲಯದಿಂದ ಒಪ್ಪಂದ |

Share

ಇತ್ತೀಚಿನ ವರ್ಷಗಳಲ್ಲಿ ನಮ್ಮ ಭಾರತೀಯ ಸೇನೆ(Indian Army) ಗಣನೀಯವಾಗಿ ಪ್ರಗತಿಯನ್ನು ಕಾಣುತ್ತಿದೆ. ಹಿಂದೆಂದೂ ಕಾಣದ ಸೌಲಭ್ಯಗಳು(Facilities) ನಮ್ಮ ಸೈನಿಕರಿಗೆ(Soldiers) ದೊರೆಯುತ್ತಿದೆ. ಇದೀಗ ಭಾರತೀಯ ಸೇನೆ ಮತ್ತು ಕೋಸ್ಟ್ ಗಾರ್ಡ್‍ಗಾಗಿ(Coast Gourd) 34 ಸುಧಾರಿತ ಲಘು ಹೆಲಿಕಾಪ್ಟರ್‌(Light helicopter)  ಮತ್ತು ಅದಕ್ಕೆ ಸಂಬಂಧಿಸಿದ ಸಲಕರಣೆಗಳಿಗಾಗಿ ರಕ್ಷಣಾ ಸಚಿವಾಲಯವು(Ministry of Defence) ಬೆಂಗಳೂರಿನ (Bengaluru) ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನೊಂದಿಗೆ(HAL) 8073.17 ಕೋಟಿ ರೂ. ಮೌಲ್ಯದ ಎರಡು ಒಪ್ಪಂದಗಳಿಗೆ ಸಹಿ ಹಾಕಿದೆ.

34 ಧ್ರುವ ಎಮ್‍ಕೆ ಹೆಲಿಕಾಪ್ಟರ್‌ಗಳಲ್ಲಿ ಸೇನೆಯು 25 ಮತ್ತು ಕೋಸ್ಟ್ ಗಾರ್ಡ್ 9ನ್ನು ಪಡೆಯಲಿದೆ ಎಂದು ಸಚಿವಾಲಯ ತಿಳಿಸಿದೆ. ಭದ್ರತಾ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಕಳೆದ ವಾರ ಎರಡು ಖರೀದಿ ಯೋಜನೆಗಳಿಗೆ ಅನುಮತಿ ನೀಡಿತ್ತು.  ALH Mk III MR ಹೆಲಿಕಾಪ್ಟರ್‌ನ್ನು ಸೈನಿಕರನ್ನು ಕರೆದೊಯ್ಯಲು, ಹುಡುಕಾಟ ಮತ್ತು ಅಪಘಾತದ ವೇಳೆ ರಕ್ಷಣಾ ಕಾರ್ಯಾಚರಣೆಗಾಗಿ ವಿನ್ಯಾಸಗೊಳಿಸಲಾಗಿದೆ.

ಈ ಹೆಲಿಕಾಪ್ಟರ್, ಸಿಯಾಚಿನ್ ಗ್ಲೇಸಿಯರ್ ಮತ್ತು ಲಡಾಖ್‍ನಂತಹ ಎತ್ತರದ ಪ್ರದೇಶಗಳಲ್ಲಿ ತನ್ನ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಿದೆ. ಸಮುದ್ರ ಮತ್ತು ಭೂಮಿಯ ಮೇಲಿನ ಪ್ರತಿಕೂಲ ವಾತಾವರಣದ ಪರಿಸ್ಥಿತಿಗಳಲ್ಲಿಯೂ ಇದು ತನ್ನ ಸಾಮಥ್ರ್ಯವನ್ನು ಸಾಬೀತುಪಡಿಸಿದೆ.

  • ಅಂತರ್ಜಾಲ ಮಾಹಿತಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

5 hours ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

17 hours ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

17 hours ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

18 hours ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

1 day ago

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

1 day ago