Advertisement
ಪ್ರಮುಖ

ಲಘು ಹೆಲಿಕಾಪ್ಟರ್‌ಗಾಗಿ ಹೆಚ್‍ಎಎಲ್‍ನೊಂದಿಗೆ ರಕ್ಷಣಾ ಸಚಿವಾಲಯದಿಂದ ಒಪ್ಪಂದ |

Share

ಇತ್ತೀಚಿನ ವರ್ಷಗಳಲ್ಲಿ ನಮ್ಮ ಭಾರತೀಯ ಸೇನೆ(Indian Army) ಗಣನೀಯವಾಗಿ ಪ್ರಗತಿಯನ್ನು ಕಾಣುತ್ತಿದೆ. ಹಿಂದೆಂದೂ ಕಾಣದ ಸೌಲಭ್ಯಗಳು(Facilities) ನಮ್ಮ ಸೈನಿಕರಿಗೆ(Soldiers) ದೊರೆಯುತ್ತಿದೆ. ಇದೀಗ ಭಾರತೀಯ ಸೇನೆ ಮತ್ತು ಕೋಸ್ಟ್ ಗಾರ್ಡ್‍ಗಾಗಿ(Coast Gourd) 34 ಸುಧಾರಿತ ಲಘು ಹೆಲಿಕಾಪ್ಟರ್‌(Light helicopter)  ಮತ್ತು ಅದಕ್ಕೆ ಸಂಬಂಧಿಸಿದ ಸಲಕರಣೆಗಳಿಗಾಗಿ ರಕ್ಷಣಾ ಸಚಿವಾಲಯವು(Ministry of Defence) ಬೆಂಗಳೂರಿನ (Bengaluru) ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನೊಂದಿಗೆ(HAL) 8073.17 ಕೋಟಿ ರೂ. ಮೌಲ್ಯದ ಎರಡು ಒಪ್ಪಂದಗಳಿಗೆ ಸಹಿ ಹಾಕಿದೆ.

34 ಧ್ರುವ ಎಮ್‍ಕೆ ಹೆಲಿಕಾಪ್ಟರ್‌ಗಳಲ್ಲಿ ಸೇನೆಯು 25 ಮತ್ತು ಕೋಸ್ಟ್ ಗಾರ್ಡ್ 9ನ್ನು ಪಡೆಯಲಿದೆ ಎಂದು ಸಚಿವಾಲಯ ತಿಳಿಸಿದೆ. ಭದ್ರತಾ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಕಳೆದ ವಾರ ಎರಡು ಖರೀದಿ ಯೋಜನೆಗಳಿಗೆ ಅನುಮತಿ ನೀಡಿತ್ತು.  ALH Mk III MR ಹೆಲಿಕಾಪ್ಟರ್‌ನ್ನು ಸೈನಿಕರನ್ನು ಕರೆದೊಯ್ಯಲು, ಹುಡುಕಾಟ ಮತ್ತು ಅಪಘಾತದ ವೇಳೆ ರಕ್ಷಣಾ ಕಾರ್ಯಾಚರಣೆಗಾಗಿ ವಿನ್ಯಾಸಗೊಳಿಸಲಾಗಿದೆ.

ಈ ಹೆಲಿಕಾಪ್ಟರ್, ಸಿಯಾಚಿನ್ ಗ್ಲೇಸಿಯರ್ ಮತ್ತು ಲಡಾಖ್‍ನಂತಹ ಎತ್ತರದ ಪ್ರದೇಶಗಳಲ್ಲಿ ತನ್ನ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಿದೆ. ಸಮುದ್ರ ಮತ್ತು ಭೂಮಿಯ ಮೇಲಿನ ಪ್ರತಿಕೂಲ ವಾತಾವರಣದ ಪರಿಸ್ಥಿತಿಗಳಲ್ಲಿಯೂ ಇದು ತನ್ನ ಸಾಮಥ್ರ್ಯವನ್ನು ಸಾಬೀತುಪಡಿಸಿದೆ.

  • ಅಂತರ್ಜಾಲ ಮಾಹಿತಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

2 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

19 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

21 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 day ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago