ಮಿರರ್‌ ಸಂದರ್ಶನ | ದೇಶವನ್ನು ಪ್ರೀತಿಸುವುದೇ ಆದರೆ ಒಳ್ಳೆಯವರನ್ನು ಬೆಂಬಲಿಸಿ

August 14, 2021
12:10 AM

ಜ್ಞಾನಭಿಕ್ಷಾ ಪಾದಯಾತ್ರೆಯ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸುವ ಹಾಗೂ ಉಳಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿವೇಕಾನಂದ ಎಚ್‌ ಕೆ ಅವರು  ಬೀದರ್‌ ನಿಂದ ಪಾದಯಾತ್ರೆ ಆರಂಭಿಸಿ ರಾಜ್ಯದ 240  ತಾಲೂಕುಗಳನ್ನು ಸಂಚಾರ ಮಾಡಲಿದ್ದಾರೆ.

ಈಗಾಗಲೇ 286 ದಿನಗಳ ಪಾದಯಾತ್ರೆ  ಪೂರೈಸಿರುವ ವಿವೇಕಾನಂದ ಅವರು 8650 ಕಿಲೋ ಮೀಟರ್‌ ಕ್ರಮಿಸಿದ್ದಾರೆ. 53  ವರ್ಷದ ವಿವೇಕಾನಂದ ಎಚ್‌ ಕೆ ಅವರು  ನಿರಂತರ ನಡಿಗೆಯಲ್ಲಿ  ತೊಡಗಿದ್ದು ರಾಜ್ಯದ  ಪ್ರತೀ ತಾಲೂಕುಗಳನ್ನು ಭೇಟಿ ಮಾಡಿ ಜನರಲ್ಲಿ ಮಾನವೀಯ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದ್ದಾರೆ. ಸಾಮಾಜಿಕ ಮೌಲ್ಯಗಳ ಪುನರ್‌ ಸ್ಥಾಪಿಸಿ ಮುಂದಿನ ಜನಾಂಗಕ್ಕೆ ತಲಪಿಸುವುದು  ಮುಖ್ಯ, ಎನ್ನುತ್ತಾರೆ ವಿವೇಕಾನಂದ ಎಚ್‌ ಕೆ.  ಅವರೊಂದಿಗಿನ ವಿಶೇಷ ಸಂದರ್ಶನ ಇಲ್ಲಿದೆ….

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಕ್ರಮ ಆಮದಿನ ಕರಾಳ ನೆರಳಲ್ಲಿ ಅಡಿಕೆ ಮಾರುಕಟ್ಟೆ – ಮಹಾರಾಷ್ಟ್ರ ಘಟನೆ ಬಿಚ್ಚಿಟ್ಟ ಕಹಿ ಸತ್ಯಗಳೇನು..?
June 20, 2026
10:30 PM
by: ದ ರೂರಲ್ ಮಿರರ್.ಕಾಂ
ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror