ಮಿರರ್‌ ಸಂದರ್ಶನ | ದೇಶವನ್ನು ಪ್ರೀತಿಸುವುದೇ ಆದರೆ ಒಳ್ಳೆಯವರನ್ನು ಬೆಂಬಲಿಸಿ

August 14, 2021
12:10 AM

ಜ್ಞಾನಭಿಕ್ಷಾ ಪಾದಯಾತ್ರೆಯ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸುವ ಹಾಗೂ ಉಳಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿವೇಕಾನಂದ ಎಚ್‌ ಕೆ ಅವರು  ಬೀದರ್‌ ನಿಂದ ಪಾದಯಾತ್ರೆ ಆರಂಭಿಸಿ ರಾಜ್ಯದ 240  ತಾಲೂಕುಗಳನ್ನು ಸಂಚಾರ ಮಾಡಲಿದ್ದಾರೆ.

Advertisement
Advertisement
Advertisement

ಈಗಾಗಲೇ 286 ದಿನಗಳ ಪಾದಯಾತ್ರೆ  ಪೂರೈಸಿರುವ ವಿವೇಕಾನಂದ ಅವರು 8650 ಕಿಲೋ ಮೀಟರ್‌ ಕ್ರಮಿಸಿದ್ದಾರೆ. 53  ವರ್ಷದ ವಿವೇಕಾನಂದ ಎಚ್‌ ಕೆ ಅವರು  ನಿರಂತರ ನಡಿಗೆಯಲ್ಲಿ  ತೊಡಗಿದ್ದು ರಾಜ್ಯದ  ಪ್ರತೀ ತಾಲೂಕುಗಳನ್ನು ಭೇಟಿ ಮಾಡಿ ಜನರಲ್ಲಿ ಮಾನವೀಯ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದ್ದಾರೆ. ಸಾಮಾಜಿಕ ಮೌಲ್ಯಗಳ ಪುನರ್‌ ಸ್ಥಾಪಿಸಿ ಮುಂದಿನ ಜನಾಂಗಕ್ಕೆ ತಲಪಿಸುವುದು  ಮುಖ್ಯ, ಎನ್ನುತ್ತಾರೆ ವಿವೇಕಾನಂದ ಎಚ್‌ ಕೆ.  ಅವರೊಂದಿಗಿನ ವಿಶೇಷ ಸಂದರ್ಶನ ಇಲ್ಲಿದೆ….

Advertisement

 

Advertisement

 

 

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಕಾಡ್ಗಿಚ್ಚು ಕೇವಲ ಜನರಿಗೆ ಅಪಾಯವಲ್ಲ | ಹವಾಮಾನ ಬದಲಾವಣೆಯ ಮೇಲೂ ಪರಿಣಾಮ |
April 16, 2024
3:48 PM
by: ದ ರೂರಲ್ ಮಿರರ್.ಕಾಂ
ತಾಪಮಾನ, ನೀರಿನ ಕೊರತೆ | ಇನ್ನಷ್ಟು ಗಂಭೀರ ಸ್ಥಿತಿಗೆ ತೆರಳಲಿದೆ ನಾಡು | ಪರಿಸರ ಕಾಳಜಿ ಗೆ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ನಿಶ್ಚಿತ | ಪರಿಸರವಾದಿ ದಿನೇಶ್‌ ಹೊಳ್ಳ ಹೇಳಿದ್ದೇನು..?
April 10, 2024
11:09 PM
by: ಮಹೇಶ್ ಪುಚ್ಚಪ್ಪಾಡಿ
ಪರಿಸರ ಶಾಲೆ | ಮಕ್ಕಳಿಗೆ ಪಾಠದ ಅಂಕದಷ್ಟೇ ಪರಿಸರ ಕಾಳಜಿಯೂ ಅಗತ್ಯ | ಪುತ್ತೂರಿನ ಈ ಪ್ಲೇ ಸ್ಕೂಲ್‌ ಮಾದರಿ ಏಕೆ..?
April 6, 2024
2:11 PM
by: ಮಹೇಶ್ ಪುಚ್ಚಪ್ಪಾಡಿ
ಅಡಿಕೆ ಮಿತ ಬಳಕೆ ಹಾನಿಕಾರಕವಲ್ಲ | 1974 ರಿಂದಲೇ ವರದಿ ಇದೆ…!, ನ್ಯಾಯಾಲಯಕ್ಕೆ ಸಲ್ಲಿಸುವವರು ಯಾರು…? |
April 5, 2024
9:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror