ಜ್ಞಾನಭಿಕ್ಷಾ ಪಾದಯಾತ್ರೆಯ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸುವ ಹಾಗೂ ಉಳಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿವೇಕಾನಂದ ಎಚ್ ಕೆ ಅವರು ಬೀದರ್ ನಿಂದ ಪಾದಯಾತ್ರೆ ಆರಂಭಿಸಿ ರಾಜ್ಯದ 240 ತಾಲೂಕುಗಳನ್ನು ಸಂಚಾರ ಮಾಡಲಿದ್ದಾರೆ.
ಈಗಾಗಲೇ 286 ದಿನಗಳ ಪಾದಯಾತ್ರೆ ಪೂರೈಸಿರುವ ವಿವೇಕಾನಂದ ಅವರು 8650 ಕಿಲೋ ಮೀಟರ್ ಕ್ರಮಿಸಿದ್ದಾರೆ. 53 ವರ್ಷದ ವಿವೇಕಾನಂದ ಎಚ್ ಕೆ ಅವರು ನಿರಂತರ ನಡಿಗೆಯಲ್ಲಿ ತೊಡಗಿದ್ದು ರಾಜ್ಯದ ಪ್ರತೀ ತಾಲೂಕುಗಳನ್ನು ಭೇಟಿ ಮಾಡಿ ಜನರಲ್ಲಿ ಮಾನವೀಯ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದ್ದಾರೆ. ಸಾಮಾಜಿಕ ಮೌಲ್ಯಗಳ ಪುನರ್ ಸ್ಥಾಪಿಸಿ ಮುಂದಿನ ಜನಾಂಗಕ್ಕೆ ತಲಪಿಸುವುದು ಮುಖ್ಯ, ಎನ್ನುತ್ತಾರೆ ವಿವೇಕಾನಂದ ಎಚ್ ಕೆ. ಅವರೊಂದಿಗಿನ ವಿಶೇಷ ಸಂದರ್ಶನ ಇಲ್ಲಿದೆ….
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…