ಜ್ಞಾನಭಿಕ್ಷಾ ಪಾದಯಾತ್ರೆಯ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸುವ ಹಾಗೂ ಉಳಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿವೇಕಾನಂದ ಎಚ್ ಕೆ ಅವರು ಬೀದರ್ ನಿಂದ ಪಾದಯಾತ್ರೆ ಆರಂಭಿಸಿ ರಾಜ್ಯದ 240 ತಾಲೂಕುಗಳನ್ನು ಸಂಚಾರ ಮಾಡಲಿದ್ದಾರೆ.
ಈಗಾಗಲೇ 286 ದಿನಗಳ ಪಾದಯಾತ್ರೆ ಪೂರೈಸಿರುವ ವಿವೇಕಾನಂದ ಅವರು 8650 ಕಿಲೋ ಮೀಟರ್ ಕ್ರಮಿಸಿದ್ದಾರೆ. 53 ವರ್ಷದ ವಿವೇಕಾನಂದ ಎಚ್ ಕೆ ಅವರು ನಿರಂತರ ನಡಿಗೆಯಲ್ಲಿ ತೊಡಗಿದ್ದು ರಾಜ್ಯದ ಪ್ರತೀ ತಾಲೂಕುಗಳನ್ನು ಭೇಟಿ ಮಾಡಿ ಜನರಲ್ಲಿ ಮಾನವೀಯ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದ್ದಾರೆ. ಸಾಮಾಜಿಕ ಮೌಲ್ಯಗಳ ಪುನರ್ ಸ್ಥಾಪಿಸಿ ಮುಂದಿನ ಜನಾಂಗಕ್ಕೆ ತಲಪಿಸುವುದು ಮುಖ್ಯ, ಎನ್ನುತ್ತಾರೆ ವಿವೇಕಾನಂದ ಎಚ್ ಕೆ. ಅವರೊಂದಿಗಿನ ವಿಶೇಷ ಸಂದರ್ಶನ ಇಲ್ಲಿದೆ….
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…