ಜ್ಞಾನಭಿಕ್ಷಾ ಪಾದಯಾತ್ರೆಯ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸುವ ಹಾಗೂ ಉಳಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿವೇಕಾನಂದ ಎಚ್ ಕೆ ಅವರು ಬೀದರ್ ನಿಂದ ಪಾದಯಾತ್ರೆ ಆರಂಭಿಸಿ ರಾಜ್ಯದ 240 ತಾಲೂಕುಗಳನ್ನು ಸಂಚಾರ ಮಾಡಲಿದ್ದಾರೆ.
ಈಗಾಗಲೇ 286 ದಿನಗಳ ಪಾದಯಾತ್ರೆ ಪೂರೈಸಿರುವ ವಿವೇಕಾನಂದ ಅವರು 8650 ಕಿಲೋ ಮೀಟರ್ ಕ್ರಮಿಸಿದ್ದಾರೆ. 53 ವರ್ಷದ ವಿವೇಕಾನಂದ ಎಚ್ ಕೆ ಅವರು ನಿರಂತರ ನಡಿಗೆಯಲ್ಲಿ ತೊಡಗಿದ್ದು ರಾಜ್ಯದ ಪ್ರತೀ ತಾಲೂಕುಗಳನ್ನು ಭೇಟಿ ಮಾಡಿ ಜನರಲ್ಲಿ ಮಾನವೀಯ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದ್ದಾರೆ. ಸಾಮಾಜಿಕ ಮೌಲ್ಯಗಳ ಪುನರ್ ಸ್ಥಾಪಿಸಿ ಮುಂದಿನ ಜನಾಂಗಕ್ಕೆ ತಲಪಿಸುವುದು ಮುಖ್ಯ, ಎನ್ನುತ್ತಾರೆ ವಿವೇಕಾನಂದ ಎಚ್ ಕೆ. ಅವರೊಂದಿಗಿನ ವಿಶೇಷ ಸಂದರ್ಶನ ಇಲ್ಲಿದೆ….
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…