ಜ್ಞಾನಭಿಕ್ಷಾ ಪಾದಯಾತ್ರೆಯ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸುವ ಹಾಗೂ ಉಳಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿವೇಕಾನಂದ ಎಚ್ ಕೆ ಅವರು ಬೀದರ್ ನಿಂದ ಪಾದಯಾತ್ರೆ ಆರಂಭಿಸಿ ರಾಜ್ಯದ 240 ತಾಲೂಕುಗಳನ್ನು ಸಂಚಾರ ಮಾಡಲಿದ್ದಾರೆ.
ಈಗಾಗಲೇ 286 ದಿನಗಳ ಪಾದಯಾತ್ರೆ ಪೂರೈಸಿರುವ ವಿವೇಕಾನಂದ ಅವರು 8650 ಕಿಲೋ ಮೀಟರ್ ಕ್ರಮಿಸಿದ್ದಾರೆ. 53 ವರ್ಷದ ವಿವೇಕಾನಂದ ಎಚ್ ಕೆ ಅವರು ನಿರಂತರ ನಡಿಗೆಯಲ್ಲಿ ತೊಡಗಿದ್ದು ರಾಜ್ಯದ ಪ್ರತೀ ತಾಲೂಕುಗಳನ್ನು ಭೇಟಿ ಮಾಡಿ ಜನರಲ್ಲಿ ಮಾನವೀಯ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದ್ದಾರೆ. ಸಾಮಾಜಿಕ ಮೌಲ್ಯಗಳ ಪುನರ್ ಸ್ಥಾಪಿಸಿ ಮುಂದಿನ ಜನಾಂಗಕ್ಕೆ ತಲಪಿಸುವುದು ಮುಖ್ಯ, ಎನ್ನುತ್ತಾರೆ ವಿವೇಕಾನಂದ ಎಚ್ ಕೆ. ಅವರೊಂದಿಗಿನ ವಿಶೇಷ ಸಂದರ್ಶನ ಇಲ್ಲಿದೆ….
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…