ಗಾಡ್ಗೀಳ್ ವರದಿ ಬಗ್ಗೆ ಜನರಿಗೆ ತಪ್ಪು ಅಭಿಪ್ರಾಯ ಬಿತ್ತರ | ಪಶ್ಚಿಮಘಟ್ಟದ ಉಳಿವಿಗಾಗಿ ಈಗಲೂ ವರದಿ ಜಾರಿಗೊಳಿಸಬಹುದು – ಮಾಧವ್ ಗಾಡ್ಗೀಳ್ 

August 12, 2024
11:54 AM

ಪಶ್ಚಿಮಘಟ್ಟ(western Ghat) ಸಂರಕ್ಷಣೆಗೆ(Save) ಸಂಬಂಧಿಸಿದಂತೆ  ಗಾಡ್ಗೀಳ್ ವರದಿ(Gadgil Report) ಜಾರಿ ಮಾಡಿದ್ದೆವು. ಆದರೆ ಅದನ್ನು ಸರಿಯಾಗಿ ಅಧ್ಯಯನ(study) ಮಾಡದೇ ತಪ್ಪು ಅಭಿಪ್ರಾಯಗಳನ್ನು ಜನರಲ್ಲಿ ಭಿತ್ತಿದ್ದರಿಂದ ವರಿ ಜಾರಿಗೊಳಿಸುವುದು ಹಿನ್ನಡೆಯಾಗಿದೆ. ಕಾಲ ಮಿಂಚಿಲ್ಲ. ಇನ್ನು ಸಮಯ ಇದೆ. ಈಗಲೂ ಮನಸು ಮಾಡಿದರೆ ಈ ವರದಿಯನ್ನು ಜಾರಿಮಾಡಬಹದು. ಈಗ ಜಾರಿ ಮಾಡಿದರು ಪಶ್ಚಿಮಘಟ್ಟದ ಪರಿಸ(Environment)ರ ಮತ್ತು ಜನಜೀವನಕ್ಕೆ ರಕ್ಷಣೆ ಸಿಗಲಿದೆ ಎಂದು ಪರಿಸರ ತಜ್ಞ ಮಾಧವ್ ಗಾಡ್ಗೀಳ್  ಸೂಚನೆ ನೀಡಿದರು.

Advertisement
Advertisement

ಬೆಂಗಳೂರಿನಲ್ಲಿ ‘ಪರಿಸರಕ್ಕಾಗಿ ನಾವು’ ಸಂಘಟನೆ ‘ಗಾಡೀಳ್ ವರದಿ ಜಾರಿ ಮಾಡಲು ಇನ್ನೂ ಎಷ್ಟು ಬಲಿ ಬೇಕು?’ ಎಂಬ ಸಂವಾದ ಕಾರ್ಯಕ್ರಮದಲ್ಲಿ ಏರ್ಅಪಡಿಸಿದ್ದರು. ಅಲ್ಲಿ ಮಾತನಾಡಿದ ಅವರು ಪಶ್ಚಿಮಘಟ್ಟದಲ್ಲಿ ಸಂಪೂರ್ಣವಾಗಿ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಬೇಕೆಂದು ವರದಿಯಲ್ಲಿ ಹೇಳಿಲ್ಲ.  ನಾವು ವರದಿಯಲ್ಲಿ ಪಶ್ಚಿಮ ಘಟ್ಟ ಪ್ರದೇಶಗಳನ್ನು ಸಾಮಾನ್ಯ, ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಎಂದು 3 ವಲಯಗಳಾನ್ನಾಗಿ ಗುರುತಿಸಿದ್ದೆವು. ಸಾಮಾನ್ಯ ವಲಯದಲ್ಲಿ ಅಭಿವೃದ್ಧಿ ಚಟುವಟಿಕೆಗಳನ್ನು ಮಾಡುವ ಬಗ್ಗೆ ವರದಿಯಲ್ಲಿ ನಿರ್ಬಂಧವನ್ನು ಹೇಳಿರಲಿಲ್ಲ. ಕೇವಲ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ವಲಯದಲ್ಲಿ ಮಾತ್ರ ಅಭಿವೃದ್ಧಿ ಚಟುವಟಿಕೆಗಳನ್ನು ನಿಲ್ಲಿಸಿ ಎಂದು ಮಾಹಿತಿ ನೀಡಲಾಗಿತ್ತು. ಆದರೆ, ಆ ವರದಿಯನ್ನು ಸರಿಯಾಗಿ ಓದದೇ ಕೇವಲ ಊಹಾಪೋಹ ಮತ್ತು ತಪ್ಪು ವರದಿಗಳನ್ನು ಹರಡಿ ಅದನ್ನು ಮೂಲೆಗೆ ತಳ್ಳಲಾಯಿತು. ಜನರಲ್ಲಿ ಬೇಡದ ವಿಚಾರಗಳನ್ನು ತುಂಬಿ ಭಯ ಹುಟ್ಟಿಸಲಾಯಿತು ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮೇಕೆದಾಟು ಯೋಜನೆ ಕೈಬಿಡಿ: ಸಂವಾದದಲ್ಲಿ ಪರಿಸರ ವಿಜ್ಞಾನಿ ಟಿ ವಿ ರಾಮಚಂದ್ರ ಅವರು ಮಾತನಾಡಿ, ಬೆಂಗಳೂರು ನಗರಕ್ಕೆ ನೀರು ತರಲು ಐದು ಸಾವಿರ ಹೆಕ್ಟೇರ್ ಕಾಡು ನಾಶ ಮಾಡಿ ಮೇಕೆದಾಟು ಅಣೆಕಟ್ಟು ಕಟ್ಟುವುದು ಅನಾಹುತಕಾರಿ. ಇದು 100 ಟಿಎಂಸಿ ನೀರು ಇಂಗಿಸುವ ಕಾಡು ಮುಳುಗಿಸಿ 65 ಟಿಎಂಸಿ ನೀರು ತರುವ ಮೂರ್ಖತನ ಎಂದು ಹೇಳಿದರು. ಬೆಂಗಳೂರಿಗೆ ವರ್ಷಕ್ಕೆ 18 ಟಿಎಂಸಿ ಅಡಿ ನೀರು ಬೇಕಿದೆ. ಬೆಂಗಳೂರಿನಲ್ಲಿ ವಾರ್ಷಿಕ ಬೀಳುವ ಮಳೆ ನೀರು ಸಂಗ್ರಹದ ಮೂಲಕವೇ 15 ಟಿಎಂಸಿ ನೀರು ಪಡೆಯಬಹುದು. ಮತ್ತು ಅದೇ ನೀರನ್ನು ಮರು ಬಳಕೆ ಮಾಡುವ ಮೂಲಕ ಇಡೀ ಬೆಂಗಳೂರಿನ ನೀರಿನ ಅಗತ್ಯವನ್ನೇ ಪೂರೈಕೆ ಮಾಡಬಹುದು. ಅದಕ್ಕಾಗಿ ಪರಿಸರಕ್ಕೆ ತೀರಾ ಮಾರಕವಾಗಿ ಮೇಕೆದಾಟು ಯೋಜನೆಯನ್ನು ಜಾರಿ ಮಾಡುತ್ತಿರುವುದು ಅನಾಹುತಕಾರಿ ಎಂದು ಅವರು ಅಭಿಪ್ರಾಯಪಟ್ಟರು.

ಸಂವಾದ ಸಭೆಯಲ್ಲಿ ಮಂಡಿಸಲಾದ ಹಕ್ಕೊತ್ತಾಯಗಳು:

  •  ಮಾಧವ್ ಗಾಡ್ತೀಳ್ ಅವರು ಪಶ್ಚಿಮಘಟ್ಟಗಳ ಸಂರಕ್ಷಣೆ ಕುರಿತು ನೀಡಿರುವ ವರದಿಯ ಕುರಿತ ತಪ್ಪುಗ್ರಹಿಕೆ ಮತ್ತು ವದಂತಿಗಳನ್ನು ಹೋಗಲಾಡಿಸಲು ವರದಿಯ ಸಂಕ್ಷಿಪ್ತ ಸರಳ ಅನುವಾದ ಮಾಡಬೇಕು. ಅದಕ್ಕಾಗಿ ಒಂದು ಸಮಿತಿ ರಚಿಸಬೇಕು.
  • ಘಟ್ಟ ವ್ಯಾಪ್ತಿಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸೌರಶಕ್ತಿ ಬಳಕೆ ಮತ್ತು ಮಳೆ ನೀರು ಸಂಗ್ರಹವನ್ನು ಕಡ್ಡಾಯಗೊಳಿಸಬೇಕು
  • ಹೊರ ರಾಜ್ಯ ವಲಸಿಗರ ನಿಯಂತ್ರಣಕ್ಕೆ ಈಶಾನ್ಯ ರಾಜ್ಯಗಳಲ್ಲಿ ಜಾರಿಯಲ್ಲಿರುವ ಇನ್ನರ್ ಲೈನ್ ಪರ್ಮಿಟ್ ವ್ಯವಸ್ಥೆಯನ್ನು ಪಶ್ಚಿಮಘಟ್ಟದಲ್ಲಿಯೂ ಜಾರಿಗೆ ತರಬೇಕು.
  • ಪಂಜಾಬ್‌ನಲ್ಲಿ ಜಾರಿಯಲ್ಲಿರುವ ಮರ ಕಡಿಯದೇ ಉಳಿಸುವವರಿಗೆ ಕಾರ್ಬನ್ ಕ್ರೆಡಿಟ್ ನೀಡುವ ಪ್ರೋತ್ಸಾಹಧನ ಯೋಜನೆಯನ್ನು ಪಶ್ಚಿವ ಪ್ರದೇಶದಲ್ಲೂ ಜಾರಿಗೆ ತರಬೇಕು
  • ಕರಾವಳಿ ನಿಯಂತ್ರಿತ ವಲಯ(ಸಿಆರ್ಝಡ್) ಮಾದರಿಯಲ್ಲಿ ಪಶ್ಚಿಮಘಟ್ಟದ ನದಿಗಳ ತಟಗಳಿಗೂ ನಿಯಂತ್ರಣ ವಲಯ ಗುರುತು ಮಾಡಿ ಪರಿಸರ ವಿರೋಧಿ ಚಟುವಟಿಕೆ ನಿಷೇಧಿಸಬೇಕು
  • ಶೇ.21ರಷ್ಟು ಇರುವ ರಾಜ್ಯದ ಅರಣ್ಯ ಪ್ರದೇಶದ ಪ್ರಮಾಣ ಶೇ.33ಕ್ಕೆ ಏರಿಕೆಯಾಗುವವರೆಗೆ ಪಶ್ಚಿಮಘಟ್ಟ ವಲಯ ಅರಣ್ಯದಲ್ಲಿ ಅರಣ್ಯ= ಚಟುವಟಿಕೆಗಳಿಗೆ ಅವಕಾಶ ನೀಡಬಾರದು
  • ಪಶ್ಚಿಮಘಟ್ಟದಲ್ಲಿ ಲಂಟಾನ, ಯುಪಟೋರಿಯಂ, ಪಾರ್ಥೇನಿಯಂ ಮತ್ತು ಜಲಕಳೆಗಳನ್ನು ನಿಯಂತ್ರಿಸಬೇಕು.
  • ಕೊಳವೆ ಬಾವಿಗಳ ಅಗತ್ಯವೇ ಇಲ್ಲದಷ್ಟು ವ್ಯಾಪಕ ಮಳೆ ನೀರು ಇಂಗಿಸಬೇಕು.

ಅಂತರ್ಜಾಲ ಮಾಹಿತಿ

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ
July 26, 2025
9:12 PM
by: The Rural Mirror ಸುದ್ದಿಜಾಲ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ

ಪ್ರಮುಖ ಸುದ್ದಿ

MIRROR FOCUS

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ
ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ
July 26, 2025
9:09 PM
by: The Rural Mirror ಸುದ್ದಿಜಾಲ

Editorial pick

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ
July 26, 2025
9:12 PM
by: The Rural Mirror ಸುದ್ದಿಜಾಲ
ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ
July 26, 2025
9:09 PM
by: The Rural Mirror ಸುದ್ದಿಜಾಲ
ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ
July 26, 2025
9:05 PM
by: The Rural Mirror ಸುದ್ದಿಜಾಲ
ಎತ್ತಿನಹೊಳೆ ಯೋಜನೆಗೆ ಅತ್ಯಂತ ಎತ್ತರದ ಮೇಲ್ಗಾಲುವೆ | ತುಮಕೂರು ಜಿಲ್ಲೆ ಚೇಳೂರು ಬಳಿ ನಿರ್ಮಾಣ
July 26, 2025
8:58 PM
by: The Rural Mirror ಸುದ್ದಿಜಾಲ
ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ | ಕಲಬುರಗಿ ಜಿಲ್ಲೆಗೆ ಹೆಚ್ಚಿನ ಬೆಳೆ ವಿಮೆ
July 26, 2025
3:56 PM
by: The Rural Mirror ಸುದ್ದಿಜಾಲ
ಲಡಾಖ್‌ನ ದ್ರಾಸುದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ| ವೀರಯೋಧರಿಗೆ ಪಾದಯಾತ್ರೆ ಮೂಲಕ ಗೌರವ
July 26, 2025
3:16 PM
by: The Rural Mirror ಸುದ್ದಿಜಾಲ
ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ
July 26, 2025
2:08 PM
by: ದ ರೂರಲ್ ಮಿರರ್.ಕಾಂ

ವಿಶೇಷ ವರದಿ

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ
ಆಟಿ ಅಂದರೇ ಪರಿಸರ….! ; ತುಳುನಾಡಿನ ವಿಶೇಷ ಆಚರಣೆ
July 24, 2025
6:39 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ

OPINION

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group