ಮತ್ತೊಂದು ಟ್ರೆಂಡ್‌ | ರಸ್ತೆಯ ಚಾಲೆಂಜ್‌ ಮಾಡಿದ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ

September 29, 2020
2:19 PM
ಗಾಗಲೇ ಸೋಶಿಯಲ್‌ ಮೀಡಿಯಾದಲ್ಲಿ  ವೈರಲ್‌ ಆದ ಇನ್ನೊಂದು ಹೊಸ ಚಾಲೆಂಜ್‌ ದಕ್ಷಿಣ ಕನ್ನಡ ಜಿಲ್ಲೆಯ ರಸ್ತೆ..!. ಪೇಸ್‌ ಬುಕ್‌ ನಲ್ಲಿ ವಿವಿಧ ಚಾಲೆಂಜ್‌ ಕಾಣುತ್ತಿತ್ತು. ಈಗ ದಕ್ಷಿಣ ಕನ್ನಡ ಜಿಲ್ಲೆಯ ರಸ್ತೆಯ ಬಗ್ಗೆ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ  #ROADChallenge  ಎಂದು ಚಾಲೆಂಜ್‌ ಆರಂಭಿಸಿದ್ದಾರೆ. ನೂರಾರು ಜನರು ಈ ಚಾಲೆಂಜ್‌ ನಲ್ಲಿ  ಸೇರಿಕೊಂಡಿದ್ದಾರೆ.
 ಚಾಲೆಂಜ್‌ ಆರಂಭಿಸಿದ ಮಿಥುನ್‌ ರೈ ಹೊಂಡ ಗುಂಡಿಗಳಿಂದ ಬಿದ್ದ ಹೆದ್ದಾರಿ ಫೋಟೊಗಳನ್ನು ಈ ಚಾಲೆಂಜ್‌ ನಲ್ಲಿ  ಹಾಕುತ್ತಿದ್ದಾರೆ. ಅನೇಕ ವರ್ಷಗಳ ಗ್ರಾಮೀಣ ರಸ್ತೆಗಳೂ ಈಗ ಜೀವ ಪಡೆಯುತ್ತಿವೆ. ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಗುಂಡ್ಯ, ಹಾಸನ, ಸಕಲೇಶಪುರ, ಉಪ್ಪಿನಂಗಡಿ ಸೇರಿದಂತೆ ವಿವಿಧ ಕಡೆಯ ರಸ್ತೆಗಳ ಹೊಂಡ ಈಗ ಚಿತ್ರದಲ್ಲಿ  ಕಾಣುತ್ತಿದೆ.  ಈ ಚಾಲೆಂಗ್‌ ಗೆ ವಿವಿಧ ಜನಪ್ರತಿನಿಧಿಗಳನ್ನು  ಸೇರಿಸಿಕೊಂಡಿದ್ದಾರೆ. ಅವರಿಗೆ ಅರ್ಥವಾಗುವ ಹಾಗೆ ತಿಳಿಸಿದ್ದಾರೆ.
Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror