ಮತ್ತೊಂದು ಟ್ರೆಂಡ್‌ | ರಸ್ತೆಯ ಚಾಲೆಂಜ್‌ ಮಾಡಿದ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ

September 29, 2020
2:19 PM
ಗಾಗಲೇ ಸೋಶಿಯಲ್‌ ಮೀಡಿಯಾದಲ್ಲಿ  ವೈರಲ್‌ ಆದ ಇನ್ನೊಂದು ಹೊಸ ಚಾಲೆಂಜ್‌ ದಕ್ಷಿಣ ಕನ್ನಡ ಜಿಲ್ಲೆಯ ರಸ್ತೆ..!. ಪೇಸ್‌ ಬುಕ್‌ ನಲ್ಲಿ ವಿವಿಧ ಚಾಲೆಂಜ್‌ ಕಾಣುತ್ತಿತ್ತು. ಈಗ ದಕ್ಷಿಣ ಕನ್ನಡ ಜಿಲ್ಲೆಯ ರಸ್ತೆಯ ಬಗ್ಗೆ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ  #ROADChallenge  ಎಂದು ಚಾಲೆಂಜ್‌ ಆರಂಭಿಸಿದ್ದಾರೆ. ನೂರಾರು ಜನರು ಈ ಚಾಲೆಂಜ್‌ ನಲ್ಲಿ  ಸೇರಿಕೊಂಡಿದ್ದಾರೆ.
 ಚಾಲೆಂಜ್‌ ಆರಂಭಿಸಿದ ಮಿಥುನ್‌ ರೈ ಹೊಂಡ ಗುಂಡಿಗಳಿಂದ ಬಿದ್ದ ಹೆದ್ದಾರಿ ಫೋಟೊಗಳನ್ನು ಈ ಚಾಲೆಂಜ್‌ ನಲ್ಲಿ  ಹಾಕುತ್ತಿದ್ದಾರೆ. ಅನೇಕ ವರ್ಷಗಳ ಗ್ರಾಮೀಣ ರಸ್ತೆಗಳೂ ಈಗ ಜೀವ ಪಡೆಯುತ್ತಿವೆ. ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಗುಂಡ್ಯ, ಹಾಸನ, ಸಕಲೇಶಪುರ, ಉಪ್ಪಿನಂಗಡಿ ಸೇರಿದಂತೆ ವಿವಿಧ ಕಡೆಯ ರಸ್ತೆಗಳ ಹೊಂಡ ಈಗ ಚಿತ್ರದಲ್ಲಿ  ಕಾಣುತ್ತಿದೆ.  ಈ ಚಾಲೆಂಗ್‌ ಗೆ ವಿವಿಧ ಜನಪ್ರತಿನಿಧಿಗಳನ್ನು  ಸೇರಿಸಿಕೊಂಡಿದ್ದಾರೆ. ಅವರಿಗೆ ಅರ್ಥವಾಗುವ ಹಾಗೆ ತಿಳಿಸಿದ್ದಾರೆ.
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ 10 ದಿನಗಳ ಹವಾಮಾನ ಪರಿಸ್ಥಿತಿ ಹೇಗಾಗುತ್ತದೆ…? | ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ | ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು…?
May 17, 2024
11:32 AM
by: ದ ರೂರಲ್ ಮಿರರ್.ಕಾಂ
ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |
May 17, 2024
11:12 AM
by: ದ ರೂರಲ್ ಮಿರರ್.ಕಾಂ
ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ
May 17, 2024
10:54 AM
by: ದ ರೂರಲ್ ಮಿರರ್.ಕಾಂ
ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ
May 16, 2024
5:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror