ನವರಾತ್ರಿ ಪ್ರಯುಕ್ತ ದೇವಸ್ಥಾನ-ಮಸೀದಿ ಭೇಟಿ ಮಾಡಿದ ಯುವ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ

October 14, 2021
1:28 PM

ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ  ಅವರು ಕೊಕ್ಕಡಕ್ಕೆ ಭೇಟಿ ನೀಡಿದರು. ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಕೊಕ್ಕಡದ ಬದ್ರಿಯಾ ಜುಮಾ ಮಸ್ಜಿದ್ ಗೂ‌ ಭೇಟಿ ನೀಡಿದರು.

Advertisement
Advertisement

ಈ ಸಂದರ್ಭ ಕೊಕ್ಕಡ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಎಸ್ ಕೆ, ಎನ್‌ ಎಸ್‌ ಯು ಐ ಜಿಲ್ಲಾ ಉಪಾಧ್ಯಕ್ಷ ಜಸ್ಟಿನ್ ಕೊಕ್ಕಡ, ಧರ್ಮಸ್ಥಳ ಜಿಲ್ಲಾ ಪಂಚಾಯತ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಭಿದೆವ್ ಆರಿಗಾ, ಕೊಕ್ಕಡ ಯುವ ಕಾಂಗ್ರೆಸ್ ಮುಖಂಡರಾದ ಗಣೇಶ್ ಕಾಶಿ, ಅಶ್ವಿನ್ ಸಾಲಿಯಾನ್, ಜಾನ್ಸನ್ ಪಾಯಸ್, ರಿಕ್ಸನ್ ಗಲ್ಬವೋ, ವಿಶ್ವನಾಥ, ಆಸಿಫ್ ಐಡಿಯಲ್, ಆರಿಫ್ ಇನ್ನಿತರು ಉಪಸ್ಥಿತರಿದ್ದರು.

Advertisement

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |
May 17, 2024
1:00 PM
by: ಸಾಯಿಶೇಖರ್ ಕರಿಕಳ
ಮುಂದಿನ 10 ದಿನಗಳ ಹವಾಮಾನ ಪರಿಸ್ಥಿತಿ ಹೇಗಾಗುತ್ತದೆ…? | ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ | ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು…?
May 17, 2024
11:32 AM
by: ದ ರೂರಲ್ ಮಿರರ್.ಕಾಂ
ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |
May 17, 2024
11:12 AM
by: ದ ರೂರಲ್ ಮಿರರ್.ಕಾಂ
ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ
May 17, 2024
10:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror